ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

Suvarna News   | Asianet News
Published : May 13, 2020, 12:27 PM ISTUpdated : May 13, 2020, 12:46 PM IST

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಮುಖ್ಯಮಂತ್ರಿ ಬಿಎಸ್‌ವೈ 600ರಿಂದ 700 ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಆಟೋ  ಚಾಲಕರಿಗೆ, ಕ್ಷೌರಿಕರಿಗೆ, ಹೂ-ಹಣ್ಣು-ತರಕಾರಿ ಬೆಳೆಗಾರರು ಸೇರಿದಂತೆ ಹಲವು ಮಂದಿಗೆ ಪ್ಯಾಕೇಜ್ ಘೊಷಿಸಿದ್ದರು.

ಬೆಂಗಳೂರು(ಮೇ.13): ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಂಕಷ್ಟಕ್ಕೆ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಇಂದು ಅಥವಾ ನಾಳೆ ಎರಡನೇ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯಿದೆ.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಮುಖ್ಯಮಂತ್ರಿ ಬಿಎಸ್‌ವೈ 600ರಿಂದ 700 ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಆಟೋ  ಚಾಲಕರಿಗೆ, ಕ್ಷೌರಿಕರಿಗೆ, ಹೂ-ಹಣ್ಣು-ತರಕಾರಿ ಬೆಳೆಗಾರರು ಸೇರಿದಂತೆ ಹಲವು ಮಂದಿಗೆ ಪ್ಯಾಕೇಜ್ ಘೊಷಿಸಿದ್ದರು.

ಎರಡನೇ ಹಂತದ ಪ್ಯಾಕೇಜ್‌ನಲ್ಲಿ ಯಾರಿಗೆಲ್ಲಾ ಅನುಕೂಲವಾಗಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ.   
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!