ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

Suvarna News   | Asianet News
Published : May 13, 2020, 12:27 PM ISTUpdated : May 13, 2020, 12:46 PM IST

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಮುಖ್ಯಮಂತ್ರಿ ಬಿಎಸ್‌ವೈ 600ರಿಂದ 700 ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಆಟೋ  ಚಾಲಕರಿಗೆ, ಕ್ಷೌರಿಕರಿಗೆ, ಹೂ-ಹಣ್ಣು-ತರಕಾರಿ ಬೆಳೆಗಾರರು ಸೇರಿದಂತೆ ಹಲವು ಮಂದಿಗೆ ಪ್ಯಾಕೇಜ್ ಘೊಷಿಸಿದ್ದರು.

ಬೆಂಗಳೂರು(ಮೇ.13): ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಂಕಷ್ಟಕ್ಕೆ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಇಂದು ಅಥವಾ ನಾಳೆ ಎರಡನೇ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯಿದೆ.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಮುಖ್ಯಮಂತ್ರಿ ಬಿಎಸ್‌ವೈ 600ರಿಂದ 700 ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಆಟೋ  ಚಾಲಕರಿಗೆ, ಕ್ಷೌರಿಕರಿಗೆ, ಹೂ-ಹಣ್ಣು-ತರಕಾರಿ ಬೆಳೆಗಾರರು ಸೇರಿದಂತೆ ಹಲವು ಮಂದಿಗೆ ಪ್ಯಾಕೇಜ್ ಘೊಷಿಸಿದ್ದರು.

ಎರಡನೇ ಹಂತದ ಪ್ಯಾಕೇಜ್‌ನಲ್ಲಿ ಯಾರಿಗೆಲ್ಲಾ ಅನುಕೂಲವಾಗಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ.   
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!