ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

Suvarna News   | Asianet News
Published : Apr 14, 2021, 11:30 AM IST

ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ| ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌| ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿ| 

ಬೆಂಗಳೂರು(ಏ.14): ಕೊರೋನಾ ಹಾವಳಿಗೆ ಬ್ರೇಕ್‌ ಹಾಕಲು ಮಹಾರಾಷ್ಟ್ರದಲ್ಲಿ ಇಂದಿನಿಂದ(ಬುಧವಾರ) 15 ದಿನ ಜನತಾ ಕರ್ಫ್ಯೂ ವಿಧಿಸಲಾಗಿದೆ. ಮಾಹಾರಾಷ್ಟ್ರ ಲಾಕ್‌ ಆಗುತ್ತಿದ್ದಂತೆ ಇತ್ತ ಕರ್ನಾಟಕ ಕೂಡ ಫುಲ್‌ ಶಾಕ್‌ ಆಗಿದೆ. ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆ ಇದೆ. ಇದೇ ರೀತಿ ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ.  

ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

ಕೋವಿಡ್‌ ಕೇಸ್‌ನಲ್ಲಿ ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌ ಆಗಿ ಮಾರ್ಪಟ್ಟಿದೆ.  ಹೀಗಾಗಿ ಈಗಿನಿಂದಲೇ ರಾಜ್ಯದ ಜನತೆ ಎಚ್ಚತ್ತುಕೊಳ್ಳಬೇಕಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!