ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

Suvarna News   | Asianet News
Published : Apr 14, 2021, 11:30 AM IST

ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ| ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌| ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿ| 

ಬೆಂಗಳೂರು(ಏ.14): ಕೊರೋನಾ ಹಾವಳಿಗೆ ಬ್ರೇಕ್‌ ಹಾಕಲು ಮಹಾರಾಷ್ಟ್ರದಲ್ಲಿ ಇಂದಿನಿಂದ(ಬುಧವಾರ) 15 ದಿನ ಜನತಾ ಕರ್ಫ್ಯೂ ವಿಧಿಸಲಾಗಿದೆ. ಮಾಹಾರಾಷ್ಟ್ರ ಲಾಕ್‌ ಆಗುತ್ತಿದ್ದಂತೆ ಇತ್ತ ಕರ್ನಾಟಕ ಕೂಡ ಫುಲ್‌ ಶಾಕ್‌ ಆಗಿದೆ. ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆ ಇದೆ. ಇದೇ ರೀತಿ ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ.  

ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

ಕೋವಿಡ್‌ ಕೇಸ್‌ನಲ್ಲಿ ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌ ಆಗಿ ಮಾರ್ಪಟ್ಟಿದೆ.  ಹೀಗಾಗಿ ಈಗಿನಿಂದಲೇ ರಾಜ್ಯದ ಜನತೆ ಎಚ್ಚತ್ತುಕೊಳ್ಳಬೇಕಾಗಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?