ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

Suvarna News   | Asianet News
Published : Apr 14, 2021, 11:30 AM IST

ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ| ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌| ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿ| 

ಬೆಂಗಳೂರು(ಏ.14): ಕೊರೋನಾ ಹಾವಳಿಗೆ ಬ್ರೇಕ್‌ ಹಾಕಲು ಮಹಾರಾಷ್ಟ್ರದಲ್ಲಿ ಇಂದಿನಿಂದ(ಬುಧವಾರ) 15 ದಿನ ಜನತಾ ಕರ್ಫ್ಯೂ ವಿಧಿಸಲಾಗಿದೆ. ಮಾಹಾರಾಷ್ಟ್ರ ಲಾಕ್‌ ಆಗುತ್ತಿದ್ದಂತೆ ಇತ್ತ ಕರ್ನಾಟಕ ಕೂಡ ಫುಲ್‌ ಶಾಕ್‌ ಆಗಿದೆ. ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆ ಇದೆ. ಇದೇ ರೀತಿ ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ.  

ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

ಕೋವಿಡ್‌ ಕೇಸ್‌ನಲ್ಲಿ ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌ ಆಗಿ ಮಾರ್ಪಟ್ಟಿದೆ.  ಹೀಗಾಗಿ ಈಗಿನಿಂದಲೇ ರಾಜ್ಯದ ಜನತೆ ಎಚ್ಚತ್ತುಕೊಳ್ಳಬೇಕಾಗಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!