ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

Suvarna News   | Asianet News
Published : Apr 14, 2021, 11:30 AM IST

ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ| ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌| ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿ| 

ಬೆಂಗಳೂರು(ಏ.14): ಕೊರೋನಾ ಹಾವಳಿಗೆ ಬ್ರೇಕ್‌ ಹಾಕಲು ಮಹಾರಾಷ್ಟ್ರದಲ್ಲಿ ಇಂದಿನಿಂದ(ಬುಧವಾರ) 15 ದಿನ ಜನತಾ ಕರ್ಫ್ಯೂ ವಿಧಿಸಲಾಗಿದೆ. ಮಾಹಾರಾಷ್ಟ್ರ ಲಾಕ್‌ ಆಗುತ್ತಿದ್ದಂತೆ ಇತ್ತ ಕರ್ನಾಟಕ ಕೂಡ ಫುಲ್‌ ಶಾಕ್‌ ಆಗಿದೆ. ಎಲೆಕ್ಷನ್‌ ಮುಗಿದ ಬಳಿಕ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆ ಇದೆ. ಇದೇ ರೀತಿ ಸೋಂಕಿನ ಅಟ್ಟಹಾಸ ಮುಂದುವರೆದರೆ ರಾಜ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ.  

ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

ಕೋವಿಡ್‌ ಕೇಸ್‌ನಲ್ಲಿ ಮಹಾರಾಷ್ಟ್ರ ಬಳಿಕ ಕರ್ನಾಟಕವೇ ಮೋಸ್ಟ್‌ ಡೆಂಜರ್ಸ್‌ ಆಗಿ ಮಾರ್ಪಟ್ಟಿದೆ.  ಹೀಗಾಗಿ ಈಗಿನಿಂದಲೇ ರಾಜ್ಯದ ಜನತೆ ಎಚ್ಚತ್ತುಕೊಳ್ಳಬೇಕಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!