Harsha Murder Case: ಹಂತಕರನ್ನು ಹುಡುಕಿ ಹುಡುಕಿ ಗಲ್ಲಿಗೇರಿಸಲಾಗುತ್ತೆ: ತೇಜಸ್ವಿ ಸೂರ್ಯ

Harsha Murder Case: ಹಂತಕರನ್ನು ಹುಡುಕಿ ಹುಡುಕಿ ಗಲ್ಲಿಗೇರಿಸಲಾಗುತ್ತೆ: ತೇಜಸ್ವಿ ಸೂರ್ಯ

Published : Feb 23, 2022, 01:38 PM ISTUpdated : Feb 23, 2022, 01:41 PM IST

ದುಷ್ಕರ್ಮಿಗಳ ಕೈಯಲ್ಲಿ ಬರ್ಬರವಾಗಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷನ (Harsha) ಕುಟುಂಬಕ್ಕೆ ಸಾಂತ್ವನ ಹೇಳಲು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ನಾಯಕರ ದಂಡು ಮನೆಯತ್ತ ಹರಿದುಬರುತ್ತಿದೆ. ಸಂಸದ ತೇಜಸ್ವಿ ಸೂರ್ಯ (Tejasvi Surya) ಹರ್ಷ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಬೆಂಗಳೂರು (ಫೆ. 23): ದುಷ್ಕರ್ಮಿಗಳ ಕೈಯಲ್ಲಿ ಬರ್ಬರವಾಗಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷನ (Harsha) ಕುಟುಂಬಕ್ಕೆ ಸಾಂತ್ವನ ಹೇಳಲು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ನಾಯಕರ ದಂಡು ಮನೆಯತ್ತ ಹರಿದುಬರುತ್ತಿದೆ. ಸಂಸದ ತೇಜಸ್ವಿ ಸೂರ್ಯ ಹರ್ಷ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

'ಹರ್ಷನದ್ದು ಮರ್ಡರ್ ಅಲ್ಲ, ಇದು ಭಯೋತ್ಪಾದಕ ಕೃತ್ಯ. ಹೀಗೆ ಮೊಕದ್ದಮೆ ದಾಖಲಿಸಬೇಕು. ರಾಜ್ಯದಲ್ಲಿರೋದು ಹಿಂದುತ್ವದ ಚಿಂತನೆ ಇರುವ ಸರ್ಕಾರ. ಈ ಕೃತ್ಯದ ಹಿಂದಿರುವವರನ್ನು ಸರ್ಕಾರ ಹುಡುಕಿ ಹುಡುಕಿ ಗಲ್ಲಿಗೇರಿಸುವ ಕೆಲಸ ಸರ್ಕಾರ ಮಾಡುತ್ತೆ' ಎಂದು ತೇಜಸ್ವಿ ಸೂರ್ಯ ಜನರನ್ನುದ್ದೇಶಿಸಿ ಮಾತನಾಡಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more