ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ: ಸಿಎಂ ವಾರ್ನಿಂಗ್

ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ: ಸಿಎಂ ವಾರ್ನಿಂಗ್

Suvarna News   | Asianet News
Published : Feb 09, 2020, 01:04 PM IST

ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಸಮರ ಸಾರಿದ್ದಾರೆ. ' ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ. ಸರ್ಕಾರಿ ಕೆಲಸ ಸೂಕ್ತ ಸಮಯದಲ್ಲಿ ಆಗುತ್ತಿಲ್ಲ. ಸರ್ಕಾರಿ ನೌಕರರು ಸುಧಾರಣೆ ಆಗದಿದ್ದರೆ ಕಠಿಣ ಕ್ರಮ ಖಚಿತ'  ಎಂದು ಎಚ್ಚರಿಕೆ ನೀಡಿದ್ದಾರೆ. 

 

ಬೆಂಗಳೂರು (ಫೆ. 09): ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಸಮರ ಸಾರಿದ್ದಾರೆ. ' ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ. ಸರ್ಕಾರಿ ಕೆಲಸ ಸೂಕ್ತ ಸಮಯದಲ್ಲಿ ಆಗುತ್ತಿಲ್ಲ. ಸರ್ಕಾರಿ ನೌಕರರು ಸುಧಾರಣೆ ಆಗದಿದ್ದರೆ ಕಠಿಣ ಕ್ರಮ ಖಚಿತ'  ಎಂದು ಎಚ್ಚರಿಕೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!