ರೆಮ್ಡಿಸ್‌ವೀರ್‌, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸುಧಾಕರ್ ವಾರ್ನ್

ರೆಮ್ಡಿಸ್‌ವೀರ್‌, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸುಧಾಕರ್ ವಾರ್ನ್

Published : Apr 26, 2021, 11:53 AM ISTUpdated : Apr 26, 2021, 12:12 PM IST

'ರೆಮ್ಡಿಸ್‌ವಿರ್‌ನ ಯಾರಾದರೂ ಇಟ್ಟುಕೊಳ್ಳುವುದು, ಅಕ್ರಮ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮ್ಡಿಸ್‌ವೀರ್ ಕೊರತೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಭರವಸೆಯನ್ನೂ ನೀಡಿದ್ದಾರೆ.  

ಬೆಂಗಳೂರು (ಏ. 26): ರಾಜಧಾನಿಯಲ್ಲಿ ಈಗ ಲಾಕ್‌ಡೌನ್ ಭಯ ಶುರುವಾಗಿದೆ. ತಮ್ಮ ತಮ್ಮ ಊರುಗಳಿಗೆ ಲಗೇಜ್ ಸಮೇತ ಜನ ಹೊರಟಿದ್ದಾರೆ. ರೈಲ್ವೇ ನಿಲ್ದಾಣಗಳಲ್ಲಿ, ಬಸ್‌ಸ್ಟ್ಯಾಂಡ್‌ಗಳಲ್ಲಿ ಜನ ಊರುಗಳಿಗೆ ಹೊರಟಿರುವ ದೃಶ್ಯ ಸಾಮಾನ್ಯವಾಗಿದೆ. 

ರೆಮ್ಡಿಸಿವಿರ್‌ ಕಾಳಸಂತೆಗಳಲ್ಲಿ ಸಿಗುತ್ತಿದೆ ಎಂಬ ಆರೋಪದ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 'ರೆಮ್ಡಿಸ್‌ವಿರ್‌ನ ಯಾರಾದರೂ ಇಟ್ಟುಕೊಳ್ಳುವುದು, ಅಕ್ರಮ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮ್ಡಿಸ್‌ವೀರ್ ಕೊರತೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ' ಎಂದು ಭರವಸೆಯನ್ನೂ ನೀಡಿದ್ದಾರೆ.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!