ರೆಮ್ಡಿಸ್‌ವೀರ್‌, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸುಧಾಕರ್ ವಾರ್ನ್

ರೆಮ್ಡಿಸ್‌ವೀರ್‌, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸುಧಾಕರ್ ವಾರ್ನ್

Published : Apr 26, 2021, 11:53 AM ISTUpdated : Apr 26, 2021, 12:12 PM IST

'ರೆಮ್ಡಿಸ್‌ವಿರ್‌ನ ಯಾರಾದರೂ ಇಟ್ಟುಕೊಳ್ಳುವುದು, ಅಕ್ರಮ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮ್ಡಿಸ್‌ವೀರ್ ಕೊರತೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಭರವಸೆಯನ್ನೂ ನೀಡಿದ್ದಾರೆ.  

ಬೆಂಗಳೂರು (ಏ. 26): ರಾಜಧಾನಿಯಲ್ಲಿ ಈಗ ಲಾಕ್‌ಡೌನ್ ಭಯ ಶುರುವಾಗಿದೆ. ತಮ್ಮ ತಮ್ಮ ಊರುಗಳಿಗೆ ಲಗೇಜ್ ಸಮೇತ ಜನ ಹೊರಟಿದ್ದಾರೆ. ರೈಲ್ವೇ ನಿಲ್ದಾಣಗಳಲ್ಲಿ, ಬಸ್‌ಸ್ಟ್ಯಾಂಡ್‌ಗಳಲ್ಲಿ ಜನ ಊರುಗಳಿಗೆ ಹೊರಟಿರುವ ದೃಶ್ಯ ಸಾಮಾನ್ಯವಾಗಿದೆ. 

ರೆಮ್ಡಿಸಿವಿರ್‌ ಕಾಳಸಂತೆಗಳಲ್ಲಿ ಸಿಗುತ್ತಿದೆ ಎಂಬ ಆರೋಪದ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 'ರೆಮ್ಡಿಸ್‌ವಿರ್‌ನ ಯಾರಾದರೂ ಇಟ್ಟುಕೊಳ್ಳುವುದು, ಅಕ್ರಮ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮ್ಡಿಸ್‌ವೀರ್ ಕೊರತೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ' ಎಂದು ಭರವಸೆಯನ್ನೂ ನೀಡಿದ್ದಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!