ರೆಮ್ಡಿಸ್‌ವೀರ್‌, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸುಧಾಕರ್ ವಾರ್ನ್

ರೆಮ್ಡಿಸ್‌ವೀರ್‌, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸುಧಾಕರ್ ವಾರ್ನ್

Published : Apr 26, 2021, 11:53 AM ISTUpdated : Apr 26, 2021, 12:12 PM IST

'ರೆಮ್ಡಿಸ್‌ವಿರ್‌ನ ಯಾರಾದರೂ ಇಟ್ಟುಕೊಳ್ಳುವುದು, ಅಕ್ರಮ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮ್ಡಿಸ್‌ವೀರ್ ಕೊರತೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಭರವಸೆಯನ್ನೂ ನೀಡಿದ್ದಾರೆ.  

ಬೆಂಗಳೂರು (ಏ. 26): ರಾಜಧಾನಿಯಲ್ಲಿ ಈಗ ಲಾಕ್‌ಡೌನ್ ಭಯ ಶುರುವಾಗಿದೆ. ತಮ್ಮ ತಮ್ಮ ಊರುಗಳಿಗೆ ಲಗೇಜ್ ಸಮೇತ ಜನ ಹೊರಟಿದ್ದಾರೆ. ರೈಲ್ವೇ ನಿಲ್ದಾಣಗಳಲ್ಲಿ, ಬಸ್‌ಸ್ಟ್ಯಾಂಡ್‌ಗಳಲ್ಲಿ ಜನ ಊರುಗಳಿಗೆ ಹೊರಟಿರುವ ದೃಶ್ಯ ಸಾಮಾನ್ಯವಾಗಿದೆ. 

ರೆಮ್ಡಿಸಿವಿರ್‌ ಕಾಳಸಂತೆಗಳಲ್ಲಿ ಸಿಗುತ್ತಿದೆ ಎಂಬ ಆರೋಪದ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 'ರೆಮ್ಡಿಸ್‌ವಿರ್‌ನ ಯಾರಾದರೂ ಇಟ್ಟುಕೊಳ್ಳುವುದು, ಅಕ್ರಮ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮ್ಡಿಸ್‌ವೀರ್ ಕೊರತೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ' ಎಂದು ಭರವಸೆಯನ್ನೂ ನೀಡಿದ್ದಾರೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!