Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Suvarna News   | Asianet News
Published : Jan 25, 2022, 03:35 PM IST

'ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

 

ಬೆಂಗಳೂರು (ಜ. 25): ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಕರ್ಮಕಾಂಡದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಪರಪ್ಪನ ಅಗ್ರಹಾರಕ್ಕೆ ಅಧಿಕಾರಿಗಳ ದೌಡಾಯಿಸಿದ್ದಾರೆ. ಕೈದಿಗಳಿಗೆ ಗಾಂಜಾ, ಮೊಬೈಲ್ ಸಿಗದಂತೆ ಎಚ್ಚರಿಕೆ ವಹಿಸಿದ್ದಾರೆ. ಅಗತ್ಯ ಬಿದ್ರೆ ಕಾನೂನು ಬದಲಾವಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಅಧಿಕಾರಿಗಳು ಹೇಳಿದ್ದಾರೆ. 

'ಸೆಂಟ್ರಲ್ ಜೈಲಿನಲ್ಲಿ ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಜೈಲಿನಲ್ಲಿ ಕೈದಿಗಳು ಗಾಂಜಾ, ಸಿಗರೇಟು ಸೇದಿಕೊಂಡು, ಮೊಬೈಲ್ ಬಳಸಿಕೊಂಡು ಆರಾಮಾಗಿ ಇದ್ರು. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತೆ ಎಂದು ಗಾಂಜಾ ಸೇದುತ್ತಾ, ಕೈದಿಯಬ್ಬ ಮಾತನಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more