Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Published : Jan 25, 2022, 03:35 PM IST

'ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

 

ಬೆಂಗಳೂರು (ಜ. 25): ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಕರ್ಮಕಾಂಡದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಪರಪ್ಪನ ಅಗ್ರಹಾರಕ್ಕೆ ಅಧಿಕಾರಿಗಳ ದೌಡಾಯಿಸಿದ್ದಾರೆ. ಕೈದಿಗಳಿಗೆ ಗಾಂಜಾ, ಮೊಬೈಲ್ ಸಿಗದಂತೆ ಎಚ್ಚರಿಕೆ ವಹಿಸಿದ್ದಾರೆ. ಅಗತ್ಯ ಬಿದ್ರೆ ಕಾನೂನು ಬದಲಾವಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಅಧಿಕಾರಿಗಳು ಹೇಳಿದ್ದಾರೆ. 

'ಸೆಂಟ್ರಲ್ ಜೈಲಿನಲ್ಲಿ ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಜೈಲಿನಲ್ಲಿ ಕೈದಿಗಳು ಗಾಂಜಾ, ಸಿಗರೇಟು ಸೇದಿಕೊಂಡು, ಮೊಬೈಲ್ ಬಳಸಿಕೊಂಡು ಆರಾಮಾಗಿ ಇದ್ರು. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತೆ ಎಂದು ಗಾಂಜಾ ಸೇದುತ್ತಾ, ಕೈದಿಯಬ್ಬ ಮಾತನಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more