Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Suvarna News   | Asianet News
Published : Jan 25, 2022, 03:35 PM IST

'ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

 

ಬೆಂಗಳೂರು (ಜ. 25): ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಕರ್ಮಕಾಂಡದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಪರಪ್ಪನ ಅಗ್ರಹಾರಕ್ಕೆ ಅಧಿಕಾರಿಗಳ ದೌಡಾಯಿಸಿದ್ದಾರೆ. ಕೈದಿಗಳಿಗೆ ಗಾಂಜಾ, ಮೊಬೈಲ್ ಸಿಗದಂತೆ ಎಚ್ಚರಿಕೆ ವಹಿಸಿದ್ದಾರೆ. ಅಗತ್ಯ ಬಿದ್ರೆ ಕಾನೂನು ಬದಲಾವಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಅಧಿಕಾರಿಗಳು ಹೇಳಿದ್ದಾರೆ. 

'ಸೆಂಟ್ರಲ್ ಜೈಲಿನಲ್ಲಿ ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಜೈಲಿನಲ್ಲಿ ಕೈದಿಗಳು ಗಾಂಜಾ, ಸಿಗರೇಟು ಸೇದಿಕೊಂಡು, ಮೊಬೈಲ್ ಬಳಸಿಕೊಂಡು ಆರಾಮಾಗಿ ಇದ್ರು. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತೆ ಎಂದು ಗಾಂಜಾ ಸೇದುತ್ತಾ, ಕೈದಿಯಬ್ಬ ಮಾತನಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more