Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Central Jail Expose: ವರದಿ ತರಿಸಿಕೊಂಡು ಡಿಜಿ ಜೊತೆ ಚರ್ಚೆ, ಕಠಿಣ ಕ್ರಮ: ಬೊಮ್ಮಾಯಿ

Suvarna News   | Asianet News
Published : Jan 25, 2022, 03:35 PM IST

'ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

 

ಬೆಂಗಳೂರು (ಜ. 25): ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಕರ್ಮಕಾಂಡದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಪರಪ್ಪನ ಅಗ್ರಹಾರಕ್ಕೆ ಅಧಿಕಾರಿಗಳ ದೌಡಾಯಿಸಿದ್ದಾರೆ. ಕೈದಿಗಳಿಗೆ ಗಾಂಜಾ, ಮೊಬೈಲ್ ಸಿಗದಂತೆ ಎಚ್ಚರಿಕೆ ವಹಿಸಿದ್ದಾರೆ. ಅಗತ್ಯ ಬಿದ್ರೆ ಕಾನೂನು ಬದಲಾವಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಅಧಿಕಾರಿಗಳು ಹೇಳಿದ್ದಾರೆ. 

'ಸೆಂಟ್ರಲ್ ಜೈಲಿನಲ್ಲಿ ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ವರದಿಯನ್ನು ನೋಡಿದ್ದೇನೆ. ಅಲ್ಲಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳುತ್ತೇನೆ. ಡಿಜಿ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಆದೇಶಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಜೈಲಿನಲ್ಲಿ ಕೈದಿಗಳು ಗಾಂಜಾ, ಸಿಗರೇಟು ಸೇದಿಕೊಂಡು, ಮೊಬೈಲ್ ಬಳಸಿಕೊಂಡು ಆರಾಮಾಗಿ ಇದ್ರು. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತೆ ಎಂದು ಗಾಂಜಾ ಸೇದುತ್ತಾ, ಕೈದಿಯಬ್ಬ ಮಾತನಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more