Karnataka Bandh: ವಾಟಾಳ್ ನಾಗರಾಜ್‌ಗೊಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ

Karnataka Bandh: ವಾಟಾಳ್ ನಾಗರಾಜ್‌ಗೊಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ

Published : Dec 30, 2021, 04:15 PM IST

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಖಡಕ್‌ ತೀರ್ಮಾನ ತೆಗೆದುಕೊಂಡು ಎಂಇಎಸ್ (MES) ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಬಂದ್‌ಗೆ ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವಾಟಾಳ್ ನಾಗರಾಜ್‌ಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಬೆಂಗಳೂರು, (ಡಿ.30): ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.

Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಖಡಕ್‌ ತೀರ್ಮಾನ ತೆಗೆದುಕೊಂಡು ಎಂಇಎಸ್ (MES) ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಬಂದ್‌ಗೆ ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವಾಟಾಳ್ ನಾಗರಾಜ್‌ಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more