Karnataka Bandh: ವಾಟಾಳ್ ನಾಗರಾಜ್‌ಗೊಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ

Karnataka Bandh: ವಾಟಾಳ್ ನಾಗರಾಜ್‌ಗೊಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ

Published : Dec 30, 2021, 04:15 PM IST

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಖಡಕ್‌ ತೀರ್ಮಾನ ತೆಗೆದುಕೊಂಡು ಎಂಇಎಸ್ (MES) ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಬಂದ್‌ಗೆ ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವಾಟಾಳ್ ನಾಗರಾಜ್‌ಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಬೆಂಗಳೂರು, (ಡಿ.30): ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.

Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಖಡಕ್‌ ತೀರ್ಮಾನ ತೆಗೆದುಕೊಂಡು ಎಂಇಎಸ್ (MES) ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಬಂದ್‌ಗೆ ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವಾಟಾಳ್ ನಾಗರಾಜ್‌ಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more