ಬೆಂಕಿ ಹಚ್ಚಿದವರ ಬೆನ್ನಿಗೆ ನಿಂತರಾ ಡಿಸಿಎಂ ಡಿಕೆಶಿ? ಪ್ರಭಾವಿ ಸಚಿವರ ಆಪ್ತರ ರಕ್ಷಣೆಗೆ ಮುಂದಾಯ್ತಾ ಸರ್ಕಾರ..?

ಬೆಂಕಿ ಹಚ್ಚಿದವರ ಬೆನ್ನಿಗೆ ನಿಂತರಾ ಡಿಸಿಎಂ ಡಿಕೆಶಿ? ಪ್ರಭಾವಿ ಸಚಿವರ ಆಪ್ತರ ರಕ್ಷಣೆಗೆ ಮುಂದಾಯ್ತಾ ಸರ್ಕಾರ..?

Published : Jul 26, 2023, 06:49 PM IST

ಬೆಂಗಳೂರು, ಹುಬ್ಬಳ್ಳಿಯಲ್ಲಿ ಅಮಾಯಕರ ಮೇಲೆ ಕೇಸ್‌ ಹಾಕಿದ್ದಾರೆ. ಗಲಭೆ ಮಾತ್ರವಲ್ಲ ಹೋರಾಟ ಮಾಡಿದವರ ಮೇಲೂ ಕೇಸ್‌ ಹಾಕಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಬೆಂಕಿ ಹಚ್ಚಿದವರ ಬೆನ್ನಿಗೆ ಡಿಕೆಶಿ ನಿಂತರಾ ಎಂಬ ಅನುಮಾನ ಕಾಡುತ್ತಿದೆ. ಬಿಜೆಪಿ ಅವಧಿಯಲ್ಲಿ ಅಮಾಯಕರ ಮೇಲೆ ಕೇಸ್‌ ಹಾಕಿದ್ದಾರೆ. ಬೆಂಗಳೂರು, ಹುಬ್ಬಳ್ಳಿಯಲ್ಲೂ ಅಮಾಯಕರ ಮೇಲೆ ಕೇಸ್‌ ಹಾಕಿದ್ದಾರೆ. ಗಲಭೆ ಮಾತ್ರವಲ್ಲ ಹೋರಾಟ ಮಾಡಿದವರ ಮೇಲೂ ಕೇಸ್‌ ಹಾಕಿದ್ದಾರೆ ಎಂದು ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಮೂವರ ರಕ್ಷಣೆಗೆ ಕಾಂಗ್ರೆಸ್‌ ಪ್ಲ್ಯಾನ್‌ ಮಾಡ್ತಿದೆ ಎಂಬ ಅನುಮಾನ ಕಾಡ್ತಿದೆ. ಆದರೆ, ಡಿಜೆ ಹಳ್ಳಿ ಕೇಸ್‌ ವಾಪಸ್‌ ಪಡೆಯಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more