ಬಿಎಂಟಿಸಿ ಬಸ್ ಹತ್ತಿದ್ದ ಮಹಿಳಾ ಸಿಎಂ! ಕಂಡಕ್ಟರ್- ಪ್ರಯಾಣಿಕರಿಗೆ ಫುಲ್ ಶಾಕ್..!

ಬಿಎಂಟಿಸಿ ಬಸ್ ಹತ್ತಿದ್ದ ಮಹಿಳಾ ಸಿಎಂ! ಕಂಡಕ್ಟರ್- ಪ್ರಯಾಣಿಕರಿಗೆ ಫುಲ್ ಶಾಕ್..!

Suvarna News   | Asianet News
Published : Dec 17, 2020, 10:31 AM ISTUpdated : Dec 17, 2020, 10:33 AM IST

ಬಿಎಂಟಿಸಿ ಪ್ರಯಾಣಿಕರಿಗೆ ಕಾಮಿಡಿಗೇನೂ ಕೊರತೆ ಇರುವುದಿಲ್ಲ. ಪ್ರಯಾಣಿಕರು-ಕಂಡಕ್ಟರ್ ನಡುವೆ ಆಗಾಗ ಕಾಮಿಡಿ, ಕಿರಿಕ್ ನಡೆಯುವುದು ಕಾಮನ್. ಇಲ್ಲಿಯೂ ಹಾಗೆ ಆಗಿದೆ. ಬಸ್ ಹತ್ತಿದ ಮಹಿಳೆಗೆ ಟಿಕೆಟ್ ತಗೊಳಿ ಅಂದರೆ , ನಾನು ಮುಖ್ಯಮಂತ್ರಿ, ನಾನು ಟಿಕೆಟ್ ತೆಗೆದುಕೊಳ್ಳಲ್ಲ ಎಂದಿದ್ಧಾರೆ. 
 

ಬೆಂಗಳೂರು (ಡಿ. 17): ಬಿಎಂಟಿಸಿ ಪ್ರಯಾಣಿಕರಿಗೆ ಕಾಮಿಡಿಗೇನೂ ಕೊರತೆ ಇರುವುದಿಲ್ಲ. ಪ್ರಯಾಣಿಕರು-ಕಂಡಕ್ಟರ್ ನಡುವೆ ಆಗಾಗ ಕಾಮಿಡಿ, ಕಿರಿಕ್ ನಡೆಯುವುದು ಕಾಮನ್. ಇಲ್ಲಿಯೂ ಹಾಗೆ ಆಗಿದೆ. ಬಸ್ ಹತ್ತಿದ ಮಹಿಳೆಗೆ ಟಿಕೆಟ್ ತಗೊಳಿ ಅಂದರೆ , ನಾನು ಮುಖ್ಯಮಂತ್ರಿ, ನಾನು ಟಿಕೆಟ್ ತೆಗೆದುಕೊಳ್ಳಲ್ಲ ಎಂದಿದ್ಧಾರೆ. 

'ನಾನು ಮುಖ್ಯಮಂತ್ರಿ, ನೀವು ನನ್ನ ಬಳಿ ಟಿಕೆಟ್ ಕೇಳೋ ಹಾಗಿಲ್ಲ. ನಾನು ಕೆಳಗಡೆನೂ ಇಳಿಯಲ್ಲ, ಕೆಳಗಡೆ ಯಾಕ್ರಿ ಇಳಿಬೇಕು? ನಮ್ಮ ಬಸ್ ನಮ್ಮ ಅಥಾರಿಟಿಯಲ್ಲಿದೆ. ನೀವು ಟಿಕೆಟ್ ಕೇಳುವ ಹಾಗಿಲ್ಲ. ನಾವು ಹೇಳಿದ ಕಡೆ ಕರೆದುಕೊಂಡು ಹೋಗಬೇಕು ಅಷ್ಟೇ' ಎಂದು ಕಂಡಕ್ಟರ್‌ಗೆ ದಬಾಯಿಸಿದ್ದಾರೆ. 

ಆಯ್ತು ಪಾಸ್ ತೋರಿಸಿ ಎಂದು ಕಂಡಕ್ಟರ್ ಕೇಳಿದ್ರೆ, 'ನಾನು ಪಾಸ್ ತೋರಿಸಲ್ಲ, ನನ್ನ ಬಳಿ ಪಾಸ್ ಇಲ್ಲ. ನಾನೇ ಇದ್ದೆನಲ್ಲ ನಾನೇಕೆ ಪಾಸ್ ತೋರಿಸಬೇಕು, ನಾನು ಹೇಳಿದ ಮೇಲೆ ಮುಗಿತು. ನಾನು ಹೇಳಿದ ಕಡೆ ನೀವು ಕರೆದುಕೊಂಡು ಹೋಗಬೇಕು ಅಷ್ಟೇ' ಎಂದು ಅವಾಜ್ ಹಾಕಿದ್ದಾರೆ. ಈ ಮಹಿಳೆಯ ವಿಡಿಯೋ ವೈರಲ್ ಆಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!