ಬಿಎಂಟಿಸಿ ಬಸ್ ಹತ್ತಿದ್ದ ಮಹಿಳಾ ಸಿಎಂ! ಕಂಡಕ್ಟರ್- ಪ್ರಯಾಣಿಕರಿಗೆ ಫುಲ್ ಶಾಕ್..!

ಬಿಎಂಟಿಸಿ ಬಸ್ ಹತ್ತಿದ್ದ ಮಹಿಳಾ ಸಿಎಂ! ಕಂಡಕ್ಟರ್- ಪ್ರಯಾಣಿಕರಿಗೆ ಫುಲ್ ಶಾಕ್..!

Suvarna News   | Asianet News
Published : Dec 17, 2020, 10:31 AM ISTUpdated : Dec 17, 2020, 10:33 AM IST

ಬಿಎಂಟಿಸಿ ಪ್ರಯಾಣಿಕರಿಗೆ ಕಾಮಿಡಿಗೇನೂ ಕೊರತೆ ಇರುವುದಿಲ್ಲ. ಪ್ರಯಾಣಿಕರು-ಕಂಡಕ್ಟರ್ ನಡುವೆ ಆಗಾಗ ಕಾಮಿಡಿ, ಕಿರಿಕ್ ನಡೆಯುವುದು ಕಾಮನ್. ಇಲ್ಲಿಯೂ ಹಾಗೆ ಆಗಿದೆ. ಬಸ್ ಹತ್ತಿದ ಮಹಿಳೆಗೆ ಟಿಕೆಟ್ ತಗೊಳಿ ಅಂದರೆ , ನಾನು ಮುಖ್ಯಮಂತ್ರಿ, ನಾನು ಟಿಕೆಟ್ ತೆಗೆದುಕೊಳ್ಳಲ್ಲ ಎಂದಿದ್ಧಾರೆ. 
 

ಬೆಂಗಳೂರು (ಡಿ. 17): ಬಿಎಂಟಿಸಿ ಪ್ರಯಾಣಿಕರಿಗೆ ಕಾಮಿಡಿಗೇನೂ ಕೊರತೆ ಇರುವುದಿಲ್ಲ. ಪ್ರಯಾಣಿಕರು-ಕಂಡಕ್ಟರ್ ನಡುವೆ ಆಗಾಗ ಕಾಮಿಡಿ, ಕಿರಿಕ್ ನಡೆಯುವುದು ಕಾಮನ್. ಇಲ್ಲಿಯೂ ಹಾಗೆ ಆಗಿದೆ. ಬಸ್ ಹತ್ತಿದ ಮಹಿಳೆಗೆ ಟಿಕೆಟ್ ತಗೊಳಿ ಅಂದರೆ , ನಾನು ಮುಖ್ಯಮಂತ್ರಿ, ನಾನು ಟಿಕೆಟ್ ತೆಗೆದುಕೊಳ್ಳಲ್ಲ ಎಂದಿದ್ಧಾರೆ. 

'ನಾನು ಮುಖ್ಯಮಂತ್ರಿ, ನೀವು ನನ್ನ ಬಳಿ ಟಿಕೆಟ್ ಕೇಳೋ ಹಾಗಿಲ್ಲ. ನಾನು ಕೆಳಗಡೆನೂ ಇಳಿಯಲ್ಲ, ಕೆಳಗಡೆ ಯಾಕ್ರಿ ಇಳಿಬೇಕು? ನಮ್ಮ ಬಸ್ ನಮ್ಮ ಅಥಾರಿಟಿಯಲ್ಲಿದೆ. ನೀವು ಟಿಕೆಟ್ ಕೇಳುವ ಹಾಗಿಲ್ಲ. ನಾವು ಹೇಳಿದ ಕಡೆ ಕರೆದುಕೊಂಡು ಹೋಗಬೇಕು ಅಷ್ಟೇ' ಎಂದು ಕಂಡಕ್ಟರ್‌ಗೆ ದಬಾಯಿಸಿದ್ದಾರೆ. 

ಆಯ್ತು ಪಾಸ್ ತೋರಿಸಿ ಎಂದು ಕಂಡಕ್ಟರ್ ಕೇಳಿದ್ರೆ, 'ನಾನು ಪಾಸ್ ತೋರಿಸಲ್ಲ, ನನ್ನ ಬಳಿ ಪಾಸ್ ಇಲ್ಲ. ನಾನೇ ಇದ್ದೆನಲ್ಲ ನಾನೇಕೆ ಪಾಸ್ ತೋರಿಸಬೇಕು, ನಾನು ಹೇಳಿದ ಮೇಲೆ ಮುಗಿತು. ನಾನು ಹೇಳಿದ ಕಡೆ ನೀವು ಕರೆದುಕೊಂಡು ಹೋಗಬೇಕು ಅಷ್ಟೇ' ಎಂದು ಅವಾಜ್ ಹಾಕಿದ್ದಾರೆ. ಈ ಮಹಿಳೆಯ ವಿಡಿಯೋ ವೈರಲ್ ಆಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!