ಬಿಎಂಟಿಸಿ ಬಸ್ ಹತ್ತಿದ್ದ ಮಹಿಳಾ ಸಿಎಂ! ಕಂಡಕ್ಟರ್- ಪ್ರಯಾಣಿಕರಿಗೆ ಫುಲ್ ಶಾಕ್..!

ಬಿಎಂಟಿಸಿ ಬಸ್ ಹತ್ತಿದ್ದ ಮಹಿಳಾ ಸಿಎಂ! ಕಂಡಕ್ಟರ್- ಪ್ರಯಾಣಿಕರಿಗೆ ಫುಲ್ ಶಾಕ್..!

Suvarna News   | Asianet News
Published : Dec 17, 2020, 10:31 AM ISTUpdated : Dec 17, 2020, 10:33 AM IST

ಬಿಎಂಟಿಸಿ ಪ್ರಯಾಣಿಕರಿಗೆ ಕಾಮಿಡಿಗೇನೂ ಕೊರತೆ ಇರುವುದಿಲ್ಲ. ಪ್ರಯಾಣಿಕರು-ಕಂಡಕ್ಟರ್ ನಡುವೆ ಆಗಾಗ ಕಾಮಿಡಿ, ಕಿರಿಕ್ ನಡೆಯುವುದು ಕಾಮನ್. ಇಲ್ಲಿಯೂ ಹಾಗೆ ಆಗಿದೆ. ಬಸ್ ಹತ್ತಿದ ಮಹಿಳೆಗೆ ಟಿಕೆಟ್ ತಗೊಳಿ ಅಂದರೆ , ನಾನು ಮುಖ್ಯಮಂತ್ರಿ, ನಾನು ಟಿಕೆಟ್ ತೆಗೆದುಕೊಳ್ಳಲ್ಲ ಎಂದಿದ್ಧಾರೆ. 
 

ಬೆಂಗಳೂರು (ಡಿ. 17): ಬಿಎಂಟಿಸಿ ಪ್ರಯಾಣಿಕರಿಗೆ ಕಾಮಿಡಿಗೇನೂ ಕೊರತೆ ಇರುವುದಿಲ್ಲ. ಪ್ರಯಾಣಿಕರು-ಕಂಡಕ್ಟರ್ ನಡುವೆ ಆಗಾಗ ಕಾಮಿಡಿ, ಕಿರಿಕ್ ನಡೆಯುವುದು ಕಾಮನ್. ಇಲ್ಲಿಯೂ ಹಾಗೆ ಆಗಿದೆ. ಬಸ್ ಹತ್ತಿದ ಮಹಿಳೆಗೆ ಟಿಕೆಟ್ ತಗೊಳಿ ಅಂದರೆ , ನಾನು ಮುಖ್ಯಮಂತ್ರಿ, ನಾನು ಟಿಕೆಟ್ ತೆಗೆದುಕೊಳ್ಳಲ್ಲ ಎಂದಿದ್ಧಾರೆ. 

'ನಾನು ಮುಖ್ಯಮಂತ್ರಿ, ನೀವು ನನ್ನ ಬಳಿ ಟಿಕೆಟ್ ಕೇಳೋ ಹಾಗಿಲ್ಲ. ನಾನು ಕೆಳಗಡೆನೂ ಇಳಿಯಲ್ಲ, ಕೆಳಗಡೆ ಯಾಕ್ರಿ ಇಳಿಬೇಕು? ನಮ್ಮ ಬಸ್ ನಮ್ಮ ಅಥಾರಿಟಿಯಲ್ಲಿದೆ. ನೀವು ಟಿಕೆಟ್ ಕೇಳುವ ಹಾಗಿಲ್ಲ. ನಾವು ಹೇಳಿದ ಕಡೆ ಕರೆದುಕೊಂಡು ಹೋಗಬೇಕು ಅಷ್ಟೇ' ಎಂದು ಕಂಡಕ್ಟರ್‌ಗೆ ದಬಾಯಿಸಿದ್ದಾರೆ. 

ಆಯ್ತು ಪಾಸ್ ತೋರಿಸಿ ಎಂದು ಕಂಡಕ್ಟರ್ ಕೇಳಿದ್ರೆ, 'ನಾನು ಪಾಸ್ ತೋರಿಸಲ್ಲ, ನನ್ನ ಬಳಿ ಪಾಸ್ ಇಲ್ಲ. ನಾನೇ ಇದ್ದೆನಲ್ಲ ನಾನೇಕೆ ಪಾಸ್ ತೋರಿಸಬೇಕು, ನಾನು ಹೇಳಿದ ಮೇಲೆ ಮುಗಿತು. ನಾನು ಹೇಳಿದ ಕಡೆ ನೀವು ಕರೆದುಕೊಂಡು ಹೋಗಬೇಕು ಅಷ್ಟೇ' ಎಂದು ಅವಾಜ್ ಹಾಕಿದ್ದಾರೆ. ಈ ಮಹಿಳೆಯ ವಿಡಿಯೋ ವೈರಲ್ ಆಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!