ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಮೂರು ಮಕ್ಕಳ ತಾಯಿ: ಪತಿ ಕಣ್ಣೀರು

ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಮೂರು ಮಕ್ಕಳ ತಾಯಿ: ಪತಿ ಕಣ್ಣೀರು

Published : Sep 05, 2025, 01:27 PM IST

ಪ್ರಿಯಕರನಿಗೋಸ್ಕರ ಮನೆ, ಗಂಡ, ಸಂಸಾರ ಬಿಟ್ಟು ಹೋಗಿದ್ದಾಳೆ ಮೂರು ಮಕ್ಕಳ ತಾಯಿ. ಈ ಘಟನೆಯು ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು (ಸೆ.05): ಪ್ರಿಯಕರನಿಗೋಸ್ಕರ ಮನೆ, ಗಂಡ, ಸಂಸಾರ ಬಿಟ್ಟು ಹೋಗಿದ್ದಾಳೆ ಮೂರು ಮಕ್ಕಳ ತಾಯಿ. ಈ ಘಟನೆಯು ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ. ಹೆಂಡತಿ ಲೀಲಾವತಿಗಾಗಿ ಗಂಡ ಮತ್ತು ಮಕ್ಕಳು ಗೋಳಾಡುತ್ತಿದ್ದು, ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಸದ್ಯ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಲೀಲಾವತಿ ಪತಿ ದೂರು ದಾಖಲು ಮಾಡಿದ್ದಾರೆ. 11 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಲೀಲಾವತಿ ಹಾಗೂ ಮಂಜುನಾಥ್ ದಂಪತಿಗೆ ಎರಡು ಗಂಡು ಹಾಗೂ ಒಂದು ಹೆಣ್ಣು ಮಗು ಇತ್ತು. ಇದೇ ಭಾನುವಾರ ಪ್ರಿಯಕರನ ಜೊತೆ ಲೀಲಾವತಿ ಓಡಿ ಹೋಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿದ ನಂತರ ಪೊಲೀಸ್ ಠಾಣೆಗೆ ಲೀಲಾವತಿ. ಬಂದಿದ್ದರು. ಅಲ್ಲದೇ ತನಗೆ ಪ್ರಿಯಕರನೇ ಬೇಕೆಂದು ಅವನ ಜೊತೆ ಹೊರಟು ಹೋಗಿದ್ದಾರೆ. ಇದೀಗ ತನ್ನ ಹೆಂಡತಿ ತನಗೆ ಬೇಕೆಂದು ಪತಿ ಮಂಜುನಾಥ ಕಣ್ಣೀರು ಹಾಕುತ್ತಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more