ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಮೂರು ಮಕ್ಕಳ ತಾಯಿ: ಪತಿ ಕಣ್ಣೀರು

ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಮೂರು ಮಕ್ಕಳ ತಾಯಿ: ಪತಿ ಕಣ್ಣೀರು

Published : Sep 05, 2025, 01:27 PM IST

ಪ್ರಿಯಕರನಿಗೋಸ್ಕರ ಮನೆ, ಗಂಡ, ಸಂಸಾರ ಬಿಟ್ಟು ಹೋಗಿದ್ದಾಳೆ ಮೂರು ಮಕ್ಕಳ ತಾಯಿ. ಈ ಘಟನೆಯು ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು (ಸೆ.05): ಪ್ರಿಯಕರನಿಗೋಸ್ಕರ ಮನೆ, ಗಂಡ, ಸಂಸಾರ ಬಿಟ್ಟು ಹೋಗಿದ್ದಾಳೆ ಮೂರು ಮಕ್ಕಳ ತಾಯಿ. ಈ ಘಟನೆಯು ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ. ಹೆಂಡತಿ ಲೀಲಾವತಿಗಾಗಿ ಗಂಡ ಮತ್ತು ಮಕ್ಕಳು ಗೋಳಾಡುತ್ತಿದ್ದು, ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಸದ್ಯ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಲೀಲಾವತಿ ಪತಿ ದೂರು ದಾಖಲು ಮಾಡಿದ್ದಾರೆ. 11 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಲೀಲಾವತಿ ಹಾಗೂ ಮಂಜುನಾಥ್ ದಂಪತಿಗೆ ಎರಡು ಗಂಡು ಹಾಗೂ ಒಂದು ಹೆಣ್ಣು ಮಗು ಇತ್ತು. ಇದೇ ಭಾನುವಾರ ಪ್ರಿಯಕರನ ಜೊತೆ ಲೀಲಾವತಿ ಓಡಿ ಹೋಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿದ ನಂತರ ಪೊಲೀಸ್ ಠಾಣೆಗೆ ಲೀಲಾವತಿ. ಬಂದಿದ್ದರು. ಅಲ್ಲದೇ ತನಗೆ ಪ್ರಿಯಕರನೇ ಬೇಕೆಂದು ಅವನ ಜೊತೆ ಹೊರಟು ಹೋಗಿದ್ದಾರೆ. ಇದೀಗ ತನ್ನ ಹೆಂಡತಿ ತನಗೆ ಬೇಕೆಂದು ಪತಿ ಮಂಜುನಾಥ ಕಣ್ಣೀರು ಹಾಕುತ್ತಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more