ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

Suvarna News   | Asianet News
Published : Jul 06, 2020, 01:52 PM ISTUpdated : Jul 06, 2020, 02:01 PM IST

ಈ ದೃಶ್ಯ ನೋಡಿದ ಮೇಲೆ ಆದರೂ ಎಲ್ಲರೂ ಎಚ್ಚೆತ್ತುಕೊಳ್ಳಬೇಕು|ಕೊರೋನಾ ಸೋಂಕು ತಗುಲಿದ್ರೆ ಹೇಗೆ ಆಗುತ್ತೆ ಎಂತಹ ಸ್ಥಿತಿ ಬರುತ್ತೆ ಅನ್ನೋದಕ್ಕೆ ಸಾಕ್ಷಿ ಈ ದೃಶ್ಯಗಳು|

ಬೆಂಗಳೂರು(ಜು.06): ರಾಜ್ಯದ ಜನತೆ ನಿಜಕ್ಕೂ ಈ ದೃಶ್ಯ ನೋಡಲೇಬೇಕು. ಈ ದೃಶ್ಯ ನೋಡಿದ ಮೇಲೆ ಆದರೂ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಮಹಾಮಾರಿ ಕೊರೋನಾ ಸೋಂಕು ತಗುಲಿದ್ರೆ ಹೇಗೆ ಆಗುತ್ತೆ ಎಂತಹ ಸ್ಥಿತಿ ಬರುತ್ತೆ ಅನ್ನೋದಕ್ಕೆ ಸಾಕ್ಷಿ ಈ ದೃಶ್ಯಗಳು. 

ಮಹಾಮಾರಿ ಗಂಡಾಂತರ: ಆಶಾ ಕಾರ್ಯಕರ್ತೆಯ ಕುಟುಂಬದ 16 ಮಂದಿಗೆ ಕೊರೋನಾ

ಸೋಂಕಿನಿಂದ ಒದ್ದಾಡಿದ್ರೂ, ನಿಮ್ಮ ಬಳಿ ಯಾರೂ ಬರಲ್ಲ, ಉಡಿರಾಟದ ತೊಂದರೆಯಾದರೆ ಹೇಗಾಗುತ್ತೆ ಎಂಬುದರ ಬಗ್ಗೆ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. ಇದನ್ನು ನೋಡಿಯಾದ್ರೂ ಮೇಲೆ ದಯವಿಟ್ಟು ಎಚ್ಚೆತ್ತುಕೊಳ್ಳಿ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!