ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

Published : Jul 15, 2022, 06:42 PM IST

ಮುಸ್ಲಿಂ ಮಹಿಳೆ ಹಣ ವಾಪಾಸು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.  'ಆ ಮಹಿಳೆಯನ್ನು ಯಾರೋ ಎತ್ತಿಕಟ್ಟಿದ್ದಾರೆ, ನಾವು ಮಾನವೀಯ ದೃಷ್ಟಿಯಿಂದ ಪರಿಹಾರದ ಹಣ ನೀಡಿದ್ದೀವಿ ಎಂದಿದ್ದಾರೆ
 

ಬಾದಾಮಿ (ಜುಲೈ 15): ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆರೂರು ಕೋಮು ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಿದರು. ಈ ಭೇಟಿಯ ವೇಳೆ ರಾಜ್ಮಾ ಎಂಬ ಮುಸ್ಲಿಂ ಮಹಿಳೆ ಸಿದ್ದರಾಮಯ್ಯ ನೀಡಿದ 2 ಲಕ್ಷ ಪರಿಹಾರವನ್ನು ಅವರ ಬೆಂಗಾವಲು ವಾಹನಕ್ಕೆ ಎಸೆದಿದ್ದರು.

ನಿಮ್ಮ ದುಡ್ಡು ಯಾರಿಗೆ ಬೇಕು ಸ್ವಾಮಿ ನನಗೆ ನ್ಯಾಯ ಕೊಡಿಸಿ ಎಂದ ಮಹಿಳೆ ಹಣವನ್ನು ಎಸೆದಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ (Siddaramaiah), ಮಾನವೀಯ ದೃಷ್ಟಿಯಿಂದ ನಾನು ಆಕೆಗೆ ಹಣ ನೀಡಿದ್ದೆ. ಪರಿಹಾರದ ಹಣವನ್ನು ಸಂತ್ರಸ್ತರಿಗೆ ತಲುಪಿಸಿದ್ದೇವೆ. ಅವರು ಪರಿಹಾರ ಪಡೆಯುತ್ತಾರೆ ಎಂದು ಭಾವಿಸಿದ್ದೇನೆ. ಕಷ್ಟಕ್ಕೆಲ್ಲಾ ಆಗುತ್ತೆ ಎಂದು ಹಣ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹೈಡ್ರಾಮಾ: ಪರಿಹಾರ ಧನವನ್ನೇ ವಾಪಸ್‌ ಎಸೆದ ಮಹಿಳೆ, ಮುಜುಗರಕ್ಕೀಡಾದ ಸಿದ್ದು..!

ಅಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ.ಹಣವನ್ನು ಈಗಾಗಲೇ ಅವರಿಗೆ ವಾಪಾಸ್‌ ಕೊಟ್ಟಿದ್ದೇವೆ. ಸತ್ತವರು ಯಾರೂ ವಾಪಾಸ್‌ ಬರೋದಿಲ್ಲ. ಮಾನವೀಯತೆಯ ಕಾರಣಕ್ಕಾಗಿ ಈ ಹಣ ನೀಡಿದ್ದೇವೆ ಎಂದು ಹೇಳಿದ್ದಾರೆ.  ಹಿಂಸಾಚಾರದಲ್ಲಿ ರಾಜ್ಮಾ ಅವರ ಸಹೋದರ ರೆಜಿಕ್ ಕೂಡ ಗಾಯಗೊಂಡಿದ್ದರು. ಪರಿಹಾರವನ್ನು ರಾಜ್ಮಾ ಅವರಿಗೆ ಸಿದ್ದರಾಮಯ್ಯ ಹಸ್ತಾಂತರಿಸಿದರು. ಆದರೆ, ಕಾಂಗ್ರೆಸ್ ನಾಯಕ ಹೊರಹೋಗಲು ಮುಂದಾದಾಗ, ರಾಜ್ಮಾ ಆಸ್ಪತ್ರೆಯಿಂದ ಹೊರಬಂದು ಹಣವನ್ನು ಎಸೆದಿದ್ದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more