Drought: ಕರ್ನಾಟಕದಲ್ಲಿ 122 ವರ್ಷಗಳಲ್ಲೇ 3ನೇ ಅತೀ ಭೀಕರ ಬರ! ಮುಂಗಾರು ಮಳೆ ಕೈಕೊಟ್ಟ ಎಫೆಕ್ಟ್ ರಾಜ್ಯಕ್ಕೆ ಬರೆ..!

Drought: ಕರ್ನಾಟಕದಲ್ಲಿ 122 ವರ್ಷಗಳಲ್ಲೇ 3ನೇ ಅತೀ ಭೀಕರ ಬರ! ಮುಂಗಾರು ಮಳೆ ಕೈಕೊಟ್ಟ ಎಫೆಕ್ಟ್ ರಾಜ್ಯಕ್ಕೆ ಬರೆ..!

Published : Feb 26, 2024, 09:50 AM ISTUpdated : Feb 26, 2024, 09:51 AM IST

ಹಾವೇರಿಯಲ್ಲಿ ನೀರಿಗಾಗಿ ಜನರ ಹಾಹಾಕಾರ..!
ಅವಳಿ ನಗರಕ್ಕೂ ತಟ್ಟಿದ ಜಲಕ್ಷಾಮದ ಭಯ..!
ಧಗಧಗ ಬಿಸಿಲಿಗೆ ಹೈರಾಣಾದ ಬೆಣ್ಣೆನಗರಿ ಜನ..!
ಹನಿ ನೀರಿಲ್ಲದೇ ದಾವಣಗೆರೆ ಜನತೆ ಹೈರಾಣು..!

ಬೇಸಿಗೆಗಾಲ ಇನ್ನೂ ಮೊದಲ ಚರಣದಲ್ಲಿದೆ, ಆಗಲೇ ಧಗಧಗ ಬಿಸಿಲು ನೆತ್ತಿಯನ್ನೇ ಸುಟ್ಟು ಹಾಕೋ ಹಾಗಿದೆ. ಈಗಲೇ ಹೀಗಾದರೆ ಮುಂದೆ ಹೇಗೆ ಅನ್ನೊ ಚಿಂತೆ ಎಲ್ಲರಿಗೂ ಕಾಡ್ತಿದೆ. ಇದಿನ್ನೂ ಫೆಬ್ರವರಿ ತಿಂಗಳು, ಮಾರ್ಚ್ ಮೊದಲ ವಾರದಿಂದ ಅಧಿಕೃತವಾಗಿ ಆರಂಭವಾಗ ಬೇಕಾಗಿದ್ದ ಬೇಸಿಗೆ(Summer), ಫೆಬ್ರವರಿ 2ನೇ ವಾರದಲ್ಲೇ ಚುರುಕು ಮುಟ್ಟುಸ್ತಾ ಇದೆ. ಕಳೆದ ವರ್ಷ ಇದೇ ಸಮಯದಲ್ಲಿ ಇದ್ದ ತಾಪಮಾನಕ್ಕಿಂತಲೂ, ಈ ಬಾರಿಯ ತಾಪಮಾನಕ್ಕಿರುವ(Temperature) ವ್ಯತ್ಯಾಸ ಅಜಗಜಾಂತರ. ಸೂರ್ಯ ಇನ್ನಷ್ಟು ಕೆಂಡಕಾರಲಿದ್ದಾನೆ, ಅದು ನಿಸ್ಸಂದೇಹ ಅದಕ್ಕೀಗ ಸೂಚನೆಯೂ ಸಿಕ್ಕಿದ್ದಾಗಿದೆ. ಅದರಲ್ಲೂ ಮೊದಲ ಹಂತ ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ನೀರಿನ(Water) ಕಂಟಕ ಕಾಣಿಸಿಕೊಂಡಿದ್ದು, ಜನರು ಬದುಕುವುದೇ ದುಸ್ತರ ಮಾಡಿ ಹಾಕಿದೆ ಈ ಬರ(Drought). ಅಲ್ಲಿಗೆ ಜನ ನೀರಿಗಾಗಿ ಹಾಹಾಕಾರ ಪಡೋದು ತಪ್ಪಿದ್ದಲ್ಲ. ರಾಜ್ಯದ ಬಹುತೇಕ ಅಣೆಕಟ್ಟುಗಳು. ನದಿ, ಕರೆ, ತೊರೆ, ಹಳ್ಳಕೊಳ್ಳಗೆಲ್ಲವೂ ನೀರಿಲ್ಲದೇ ಬರಿದಾಗುತ್ತ ಹೋಗುತ್ತಿದೆ. ಜಲಮೂಲಗಳೆಲ್ಲ ಹಂತ-ಹಂತವಾಗಿ ಬತ್ತಿ ಹೋಗ್ತಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಆಗಿರುವುದರ ಪರಿಣಾಮ, ಕುಡಿಯೋದಕ್ಕೆ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಪ್ರಾಣಿ ಸಂಕುಲಗಳ ಗೋಳಿನ ಕಥೆಯಂತೂ ಕೇಳೋರೇ ಇಲ್ಲ. ಇನ್ನೂ ನೀರಿಲ್ಲದೇ ಜಲಚರಗಳದ್ದು ಮಾರಣ ಹೋಮವೇ ನಡೆದು ಹೋಗ್ತಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಶುಭ ಕಾರ್ಯಗಳಿಗೆ ಉತ್ತಮವಾಗಿದ್ದು, ಅಮ್ಮನವರ ಆರಾಧನೆ ಮಾಡಿ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more