Drought: ಕರ್ನಾಟಕದಲ್ಲಿ 122 ವರ್ಷಗಳಲ್ಲೇ 3ನೇ ಅತೀ ಭೀಕರ ಬರ! ಮುಂಗಾರು ಮಳೆ ಕೈಕೊಟ್ಟ ಎಫೆಕ್ಟ್ ರಾಜ್ಯಕ್ಕೆ ಬರೆ..!

Drought: ಕರ್ನಾಟಕದಲ್ಲಿ 122 ವರ್ಷಗಳಲ್ಲೇ 3ನೇ ಅತೀ ಭೀಕರ ಬರ! ಮುಂಗಾರು ಮಳೆ ಕೈಕೊಟ್ಟ ಎಫೆಕ್ಟ್ ರಾಜ್ಯಕ್ಕೆ ಬರೆ..!

Published : Feb 26, 2024, 09:50 AM ISTUpdated : Feb 26, 2024, 09:51 AM IST

ಹಾವೇರಿಯಲ್ಲಿ ನೀರಿಗಾಗಿ ಜನರ ಹಾಹಾಕಾರ..!
ಅವಳಿ ನಗರಕ್ಕೂ ತಟ್ಟಿದ ಜಲಕ್ಷಾಮದ ಭಯ..!
ಧಗಧಗ ಬಿಸಿಲಿಗೆ ಹೈರಾಣಾದ ಬೆಣ್ಣೆನಗರಿ ಜನ..!
ಹನಿ ನೀರಿಲ್ಲದೇ ದಾವಣಗೆರೆ ಜನತೆ ಹೈರಾಣು..!

ಬೇಸಿಗೆಗಾಲ ಇನ್ನೂ ಮೊದಲ ಚರಣದಲ್ಲಿದೆ, ಆಗಲೇ ಧಗಧಗ ಬಿಸಿಲು ನೆತ್ತಿಯನ್ನೇ ಸುಟ್ಟು ಹಾಕೋ ಹಾಗಿದೆ. ಈಗಲೇ ಹೀಗಾದರೆ ಮುಂದೆ ಹೇಗೆ ಅನ್ನೊ ಚಿಂತೆ ಎಲ್ಲರಿಗೂ ಕಾಡ್ತಿದೆ. ಇದಿನ್ನೂ ಫೆಬ್ರವರಿ ತಿಂಗಳು, ಮಾರ್ಚ್ ಮೊದಲ ವಾರದಿಂದ ಅಧಿಕೃತವಾಗಿ ಆರಂಭವಾಗ ಬೇಕಾಗಿದ್ದ ಬೇಸಿಗೆ(Summer), ಫೆಬ್ರವರಿ 2ನೇ ವಾರದಲ್ಲೇ ಚುರುಕು ಮುಟ್ಟುಸ್ತಾ ಇದೆ. ಕಳೆದ ವರ್ಷ ಇದೇ ಸಮಯದಲ್ಲಿ ಇದ್ದ ತಾಪಮಾನಕ್ಕಿಂತಲೂ, ಈ ಬಾರಿಯ ತಾಪಮಾನಕ್ಕಿರುವ(Temperature) ವ್ಯತ್ಯಾಸ ಅಜಗಜಾಂತರ. ಸೂರ್ಯ ಇನ್ನಷ್ಟು ಕೆಂಡಕಾರಲಿದ್ದಾನೆ, ಅದು ನಿಸ್ಸಂದೇಹ ಅದಕ್ಕೀಗ ಸೂಚನೆಯೂ ಸಿಕ್ಕಿದ್ದಾಗಿದೆ. ಅದರಲ್ಲೂ ಮೊದಲ ಹಂತ ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ನೀರಿನ(Water) ಕಂಟಕ ಕಾಣಿಸಿಕೊಂಡಿದ್ದು, ಜನರು ಬದುಕುವುದೇ ದುಸ್ತರ ಮಾಡಿ ಹಾಕಿದೆ ಈ ಬರ(Drought). ಅಲ್ಲಿಗೆ ಜನ ನೀರಿಗಾಗಿ ಹಾಹಾಕಾರ ಪಡೋದು ತಪ್ಪಿದ್ದಲ್ಲ. ರಾಜ್ಯದ ಬಹುತೇಕ ಅಣೆಕಟ್ಟುಗಳು. ನದಿ, ಕರೆ, ತೊರೆ, ಹಳ್ಳಕೊಳ್ಳಗೆಲ್ಲವೂ ನೀರಿಲ್ಲದೇ ಬರಿದಾಗುತ್ತ ಹೋಗುತ್ತಿದೆ. ಜಲಮೂಲಗಳೆಲ್ಲ ಹಂತ-ಹಂತವಾಗಿ ಬತ್ತಿ ಹೋಗ್ತಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಆಗಿರುವುದರ ಪರಿಣಾಮ, ಕುಡಿಯೋದಕ್ಕೆ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಪ್ರಾಣಿ ಸಂಕುಲಗಳ ಗೋಳಿನ ಕಥೆಯಂತೂ ಕೇಳೋರೇ ಇಲ್ಲ. ಇನ್ನೂ ನೀರಿಲ್ಲದೇ ಜಲಚರಗಳದ್ದು ಮಾರಣ ಹೋಮವೇ ನಡೆದು ಹೋಗ್ತಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಶುಭ ಕಾರ್ಯಗಳಿಗೆ ಉತ್ತಮವಾಗಿದ್ದು, ಅಮ್ಮನವರ ಆರಾಧನೆ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more