ಬೆಂಗಳೂರಿಗೆ ಬೆಂಕಿ ಇಟ್ಟವರು ಅಮಾಯಕರಂತೆ; ಪೊಲೀಸ್‌ ಸ್ಟೇಷನ್ ಮುಂದೆ ಪೋಷಕರ ಹೈಡ್ರಾಮಾ

ಬೆಂಗಳೂರಿಗೆ ಬೆಂಕಿ ಇಟ್ಟವರು ಅಮಾಯಕರಂತೆ; ಪೊಲೀಸ್‌ ಸ್ಟೇಷನ್ ಮುಂದೆ ಪೋಷಕರ ಹೈಡ್ರಾಮಾ

Published : Aug 16, 2020, 04:02 PM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪುಂಡರ ಹೆಡೆಮುರಿ ಕಟ್ಟಿದ್ದಾರೆ. ಸುಮಾರು 350 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ಕೆಜೆ ಹಳ್ಳಿ ಪೊಲೀಸ್ ಸ್ಟೇಷನ್ ಎದುರು ಹೈಡ್ರಾಮಾ ನಡೆದಿದೆ. ನಮ್ಮ ಅಣ್ಣ, ತಮ್ಮ ಹಾಗೂ ಗಂಡನನ್ನು ಅನವಶ್ಯಕವಾಗಿ ಅರೆಸ್ಟ್ ಮಾಡಿದ್ದಾರೆ. ಅವರಿಗೂ, ಗಲಭೆಗೂ ಯಾವುದೇ ಸಂಬಂಧ ಇಲ್ಲ. ಅವರೆಲ್ಲಾ ಅಮಾಯಕರು' ಎಂದು ಸಾಕಷ್ಟು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಮೀರ್ ಆಯ್ತು, ಈಗ ಪೋಷಕರು ಅಮಾಯಕರ ಪಟ್ಟ ಕಟ್ಟಿದ್ದಾರೆ. ಪೊಲೀಸರ ಮೇಲೆ ಗೂಬೆ ಕೂರಿಸಿದ್ದಾರೆ. 

ಬೆಂಗಳೂರು (ಆ. 16): ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪುಂಡರ ಹೆಡೆಮುರಿ ಕಟ್ಟಿದ್ದಾರೆ. ಸುಮಾರು 350 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ಕೆಜೆ ಹಳ್ಳಿ ಪೊಲೀಸ್ ಸ್ಟೇಷನ್ ಎದುರು ಹೈಡ್ರಾಮಾ ನಡೆದಿದೆ. ನಮ್ಮ ಅಣ್ಣ, ತಮ್ಮ ಹಾಗೂ ಗಂಡನನ್ನು ಅನವಶ್ಯಕವಾಗಿ ಅರೆಸ್ಟ್ ಮಾಡಿದ್ದಾರೆ. ಅವರಿಗೂ, ಗಲಭೆಗೂ ಯಾವುದೇ ಸಂಬಂಧ ಇಲ್ಲ. ಅವರೆಲ್ಲಾ ಅಮಾಯಕರು' ಎಂದು ಸಾಕಷ್ಟು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಮೀರ್ ಆಯ್ತು, ಈಗ ಪೋಷಕರು ಅಮಾಯಕರ ಪಟ್ಟ ಕಟ್ಟಿದ್ದಾರೆ. ಪೊಲೀಸರ ಮೇಲೆ ಗೂಬೆ ಕೂರಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!