ಬೆಂಗಳೂರಿಗೆ ಬೆಂಕಿ ಇಟ್ಟವರು ಅಮಾಯಕರಂತೆ; ಪೊಲೀಸ್‌ ಸ್ಟೇಷನ್ ಮುಂದೆ ಪೋಷಕರ ಹೈಡ್ರಾಮಾ

ಬೆಂಗಳೂರಿಗೆ ಬೆಂಕಿ ಇಟ್ಟವರು ಅಮಾಯಕರಂತೆ; ಪೊಲೀಸ್‌ ಸ್ಟೇಷನ್ ಮುಂದೆ ಪೋಷಕರ ಹೈಡ್ರಾಮಾ

Published : Aug 16, 2020, 04:02 PM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪುಂಡರ ಹೆಡೆಮುರಿ ಕಟ್ಟಿದ್ದಾರೆ. ಸುಮಾರು 350 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ಕೆಜೆ ಹಳ್ಳಿ ಪೊಲೀಸ್ ಸ್ಟೇಷನ್ ಎದುರು ಹೈಡ್ರಾಮಾ ನಡೆದಿದೆ. ನಮ್ಮ ಅಣ್ಣ, ತಮ್ಮ ಹಾಗೂ ಗಂಡನನ್ನು ಅನವಶ್ಯಕವಾಗಿ ಅರೆಸ್ಟ್ ಮಾಡಿದ್ದಾರೆ. ಅವರಿಗೂ, ಗಲಭೆಗೂ ಯಾವುದೇ ಸಂಬಂಧ ಇಲ್ಲ. ಅವರೆಲ್ಲಾ ಅಮಾಯಕರು' ಎಂದು ಸಾಕಷ್ಟು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಮೀರ್ ಆಯ್ತು, ಈಗ ಪೋಷಕರು ಅಮಾಯಕರ ಪಟ್ಟ ಕಟ್ಟಿದ್ದಾರೆ. ಪೊಲೀಸರ ಮೇಲೆ ಗೂಬೆ ಕೂರಿಸಿದ್ದಾರೆ. 

ಬೆಂಗಳೂರು (ಆ. 16): ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪುಂಡರ ಹೆಡೆಮುರಿ ಕಟ್ಟಿದ್ದಾರೆ. ಸುಮಾರು 350 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ಕೆಜೆ ಹಳ್ಳಿ ಪೊಲೀಸ್ ಸ್ಟೇಷನ್ ಎದುರು ಹೈಡ್ರಾಮಾ ನಡೆದಿದೆ. ನಮ್ಮ ಅಣ್ಣ, ತಮ್ಮ ಹಾಗೂ ಗಂಡನನ್ನು ಅನವಶ್ಯಕವಾಗಿ ಅರೆಸ್ಟ್ ಮಾಡಿದ್ದಾರೆ. ಅವರಿಗೂ, ಗಲಭೆಗೂ ಯಾವುದೇ ಸಂಬಂಧ ಇಲ್ಲ. ಅವರೆಲ್ಲಾ ಅಮಾಯಕರು' ಎಂದು ಸಾಕಷ್ಟು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಮೀರ್ ಆಯ್ತು, ಈಗ ಪೋಷಕರು ಅಮಾಯಕರ ಪಟ್ಟ ಕಟ್ಟಿದ್ದಾರೆ. ಪೊಲೀಸರ ಮೇಲೆ ಗೂಬೆ ಕೂರಿಸಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?