ಶಾಸಕನ ಧನದಾಹ, ವರ್ಗಾವಣೆ ದಂಧೆಗೆ ಬಲಿಯಾದ್ರಾ ಪಿಎಸ್​ಐ ಪರಶುರಾಮ್‌?

ಶಾಸಕನ ಧನದಾಹ, ವರ್ಗಾವಣೆ ದಂಧೆಗೆ ಬಲಿಯಾದ್ರಾ ಪಿಎಸ್​ಐ ಪರಶುರಾಮ್‌?

Published : Aug 03, 2024, 11:17 PM IST

ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದ ಶಾಸಕನೊಬ್ಬನ ಧನದಾಹಕ್ಕೆ ಪಿಎಸ್‌ಐ ಪರಶುರಾಮ್‌ ಬಲಿಯಾಗಿದ್ದಾರಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಪರಶುರಾಮ್‌ ಅವರ ಪತ್ನಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್‌ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ನೇರ ಅರೋಪ ಮಾಡಿದ್ದಾರೆ.
 

ಬೆಂಗಳೂರು (ಆ.3): ಏಷ್ಯಾನೆಟ್‌ ಸುವರ್ಣನ್ಯೂಸ್‌ ನಿರಂತರ ವರದಿಯ ಬಳಿಕ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಎಫ್‌ಐಆರ್‌ ದಾಖಲಾಗಿದೆ. ಯಾದಗಿರಿಯ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್‌ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ಪಿಎಸ್‌ಐ ಪರಶುರಾಮ್‌ ಅವರ ಪತ್ನಿ ಶ್ವೇತಾ ನೇರ ಆರೋಪ ಮಾಡಿದ್ದರು.

ಎಫ್‌ಐಆರ್‌ ದಾಖಲು ಮಾಡಲು ಬರೋಬ್ಬರಿ 18 ಗಂಟೆ ತೆಗೆದುಕೊಳ್ಳಲಾಗಿತ್ತು. ಶಾಸಕ ಪಾಟೀಲ್‌ ಎ1 ಹಾಗೂ ಅವರ ಪುತ್ರ ಎ2 ಆರೋಪಿಯಾಗಿದ್ದಾರೆ. ಯಾದಗಿರಿ ಠಾಣೆಯಲ್ಲಿಯೇ ಪಿಎಸ್‌ಐ ಆಗಿ ಉಳಿದುಕೊಳ್ಳಲು 30 ಲಕ್ಷ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಪಿಎಸ್‌ಐ ಅನುಮಾನಾಸ್ಪದ ಸಾವು; ಯಾದಗಿರಿ ಶಾಸಕ, ಪುತ್ರನ ವಿರುದ್ಧ ಕುಟುಂಬ, ಸಂಘಟನೆಗಳು ಗಂಭೀರ ಆರೋಪ!

ಅದಲ್ಲದೆ, ಮಾತನಾಡಲು ಹೋಗಿದ್ದ ಪರುಶುರಾಮ್‌ಗೆ ಹೊಲೆಯ ಎಂದು ಜಾತಿನಿಂದನೆಯನ್ನೂ ಶಾಸಕರು ಮಾಡಿದ್ದು ಎನ್ನಲಾಗಿದ್ದು, ಈ ಕುರಿತಾಗಿಯೂ ಕೇಸ್‌ ದಾಖಲಾಗಿದೆ. ಈ ನಡುವೆ ಸರ್ಕಾರ ಪ್ರಕರಣದ ಗಂಭೀರತೆ ಅರಿತು ಸಿಐಡಿ ತನಿಖೆಗೆ ಆದೇಶ ನೀಡಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more