ಶಾಸಕನ ಧನದಾಹ, ವರ್ಗಾವಣೆ ದಂಧೆಗೆ ಬಲಿಯಾದ್ರಾ ಪಿಎಸ್​ಐ ಪರಶುರಾಮ್‌?

ಶಾಸಕನ ಧನದಾಹ, ವರ್ಗಾವಣೆ ದಂಧೆಗೆ ಬಲಿಯಾದ್ರಾ ಪಿಎಸ್​ಐ ಪರಶುರಾಮ್‌?

Published : Aug 03, 2024, 11:17 PM IST

ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದ ಶಾಸಕನೊಬ್ಬನ ಧನದಾಹಕ್ಕೆ ಪಿಎಸ್‌ಐ ಪರಶುರಾಮ್‌ ಬಲಿಯಾಗಿದ್ದಾರಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಪರಶುರಾಮ್‌ ಅವರ ಪತ್ನಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್‌ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ನೇರ ಅರೋಪ ಮಾಡಿದ್ದಾರೆ.
 

ಬೆಂಗಳೂರು (ಆ.3): ಏಷ್ಯಾನೆಟ್‌ ಸುವರ್ಣನ್ಯೂಸ್‌ ನಿರಂತರ ವರದಿಯ ಬಳಿಕ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಎಫ್‌ಐಆರ್‌ ದಾಖಲಾಗಿದೆ. ಯಾದಗಿರಿಯ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್‌ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ಪಿಎಸ್‌ಐ ಪರಶುರಾಮ್‌ ಅವರ ಪತ್ನಿ ಶ್ವೇತಾ ನೇರ ಆರೋಪ ಮಾಡಿದ್ದರು.

ಎಫ್‌ಐಆರ್‌ ದಾಖಲು ಮಾಡಲು ಬರೋಬ್ಬರಿ 18 ಗಂಟೆ ತೆಗೆದುಕೊಳ್ಳಲಾಗಿತ್ತು. ಶಾಸಕ ಪಾಟೀಲ್‌ ಎ1 ಹಾಗೂ ಅವರ ಪುತ್ರ ಎ2 ಆರೋಪಿಯಾಗಿದ್ದಾರೆ. ಯಾದಗಿರಿ ಠಾಣೆಯಲ್ಲಿಯೇ ಪಿಎಸ್‌ಐ ಆಗಿ ಉಳಿದುಕೊಳ್ಳಲು 30 ಲಕ್ಷ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಪಿಎಸ್‌ಐ ಅನುಮಾನಾಸ್ಪದ ಸಾವು; ಯಾದಗಿರಿ ಶಾಸಕ, ಪುತ್ರನ ವಿರುದ್ಧ ಕುಟುಂಬ, ಸಂಘಟನೆಗಳು ಗಂಭೀರ ಆರೋಪ!

ಅದಲ್ಲದೆ, ಮಾತನಾಡಲು ಹೋಗಿದ್ದ ಪರುಶುರಾಮ್‌ಗೆ ಹೊಲೆಯ ಎಂದು ಜಾತಿನಿಂದನೆಯನ್ನೂ ಶಾಸಕರು ಮಾಡಿದ್ದು ಎನ್ನಲಾಗಿದ್ದು, ಈ ಕುರಿತಾಗಿಯೂ ಕೇಸ್‌ ದಾಖಲಾಗಿದೆ. ಈ ನಡುವೆ ಸರ್ಕಾರ ಪ್ರಕರಣದ ಗಂಭೀರತೆ ಅರಿತು ಸಿಐಡಿ ತನಿಖೆಗೆ ಆದೇಶ ನೀಡಿದೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more