ಶಾಸಕನ ಧನದಾಹ, ವರ್ಗಾವಣೆ ದಂಧೆಗೆ ಬಲಿಯಾದ್ರಾ ಪಿಎಸ್​ಐ ಪರಶುರಾಮ್‌?

ಶಾಸಕನ ಧನದಾಹ, ವರ್ಗಾವಣೆ ದಂಧೆಗೆ ಬಲಿಯಾದ್ರಾ ಪಿಎಸ್​ಐ ಪರಶುರಾಮ್‌?

Published : Aug 03, 2024, 11:17 PM IST

ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದ ಶಾಸಕನೊಬ್ಬನ ಧನದಾಹಕ್ಕೆ ಪಿಎಸ್‌ಐ ಪರಶುರಾಮ್‌ ಬಲಿಯಾಗಿದ್ದಾರಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಪರಶುರಾಮ್‌ ಅವರ ಪತ್ನಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್‌ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ನೇರ ಅರೋಪ ಮಾಡಿದ್ದಾರೆ.
 

ಬೆಂಗಳೂರು (ಆ.3): ಏಷ್ಯಾನೆಟ್‌ ಸುವರ್ಣನ್ಯೂಸ್‌ ನಿರಂತರ ವರದಿಯ ಬಳಿಕ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಎಫ್‌ಐಆರ್‌ ದಾಖಲಾಗಿದೆ. ಯಾದಗಿರಿಯ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್‌ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ಪಿಎಸ್‌ಐ ಪರಶುರಾಮ್‌ ಅವರ ಪತ್ನಿ ಶ್ವೇತಾ ನೇರ ಆರೋಪ ಮಾಡಿದ್ದರು.

ಎಫ್‌ಐಆರ್‌ ದಾಖಲು ಮಾಡಲು ಬರೋಬ್ಬರಿ 18 ಗಂಟೆ ತೆಗೆದುಕೊಳ್ಳಲಾಗಿತ್ತು. ಶಾಸಕ ಪಾಟೀಲ್‌ ಎ1 ಹಾಗೂ ಅವರ ಪುತ್ರ ಎ2 ಆರೋಪಿಯಾಗಿದ್ದಾರೆ. ಯಾದಗಿರಿ ಠಾಣೆಯಲ್ಲಿಯೇ ಪಿಎಸ್‌ಐ ಆಗಿ ಉಳಿದುಕೊಳ್ಳಲು 30 ಲಕ್ಷ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಪಿಎಸ್‌ಐ ಅನುಮಾನಾಸ್ಪದ ಸಾವು; ಯಾದಗಿರಿ ಶಾಸಕ, ಪುತ್ರನ ವಿರುದ್ಧ ಕುಟುಂಬ, ಸಂಘಟನೆಗಳು ಗಂಭೀರ ಆರೋಪ!

ಅದಲ್ಲದೆ, ಮಾತನಾಡಲು ಹೋಗಿದ್ದ ಪರುಶುರಾಮ್‌ಗೆ ಹೊಲೆಯ ಎಂದು ಜಾತಿನಿಂದನೆಯನ್ನೂ ಶಾಸಕರು ಮಾಡಿದ್ದು ಎನ್ನಲಾಗಿದ್ದು, ಈ ಕುರಿತಾಗಿಯೂ ಕೇಸ್‌ ದಾಖಲಾಗಿದೆ. ಈ ನಡುವೆ ಸರ್ಕಾರ ಪ್ರಕರಣದ ಗಂಭೀರತೆ ಅರಿತು ಸಿಐಡಿ ತನಿಖೆಗೆ ಆದೇಶ ನೀಡಿದೆ.
 

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more