ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್: ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ!

ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್: ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ!

Published : Oct 14, 2025, 11:06 AM IST

ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್. ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ ಮಾಡಿದ್ದು, ಯಾದಗಿರಿಯ ನಾರಾಯಣಪುರ ಪೊಲೀಸ್ ಠಾಣೆ ಕಥೆ ಇದು.

ಯಾದಗಿರಿ (ಅ.14): ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್. ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ ಮಾಡಿದ್ದು, ಯಾದಗಿರಿಯ ನಾರಾಯಣಪುರ ಪೊಲೀಸ್ ಠಾಣೆ  ಕಥೆ ಇದು. ಹೌದು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ಜೊತೆ ಪಿಎಸ್​ಐ ಸ್ನೇಹ ಮಾಡಿದ್ದು, ನಾರಾಯಣಪುರ ಪಿಎಸ್ಐ ರಾಜಶೇಖರ್ ಮಾಡ್ತಿರೋದೇನು..? ರೌಡಿ ಶೀಟರ್ ನಾಗರಾಜ್ ಜೊತೆ ಸಬ್ ಇನ್ಸ್​ಪೆಕ್ಟರ್​​ಗೇನು ನಂಟಿದೆ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಠಾಣೆ ಆವರಣದಲ್ಲೇ ರೌಡಿಶೀಟರ್ ನಾಗರಾಜ್ ಶೆಟಲ್ ಕಾಕ್ ಆಟ ಆಡಿದ್ದಲ್ಲದೇ ಸ್ಟೇಷನ್​​​ನಲ್ಲಿ ಪಿಎಸ್ಐ ಜೊತೆ ಠಾಣೆ ಆವರಣದಲ್ಲೇ ಬರ್ತ್ ಡೇ ಸೆಲೆಬ್ರೇಷನ್ ಮಾಡಿದ್ದಾನೆ.

ಸದ್ಯ ಆಟಾಟೋಪಕ್ಕೆ ಸಾಕ್ಷಿಯಾಗಿ ವಿಡಿಯೋ, ಫೋಟೋ ನಿಂತಿವೆ. ಇನ್ನು ಕಳೆದ 3 ತಿಂಗಳ ಹಿಂದೆ ಓರ್ವನ ಮೇಲೆ ಹಲ್ಲೆ ನಾಗರಾಜ್ ನಡೆಸಿದ್ದ. ಹಲ್ಲೆಗೊಳಗಾದ ಬಸವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಪೊಲಿಸರು ಪ್ರಕರಣ ದಾಖಲಿಸಿರಲಿಲ್ಲ. ತನ್ನ ಪ್ರಭಾವ ಬಳಸಿ ಕೇಸ್ ಆಗದಂತೆ ರೌಡಿಶೀಟರ್ ನಾಗಾರಾಜ ಮಾಡಿದ್ದ. ಪಿಎಸ್ಐ ರೌಡಿ ಜೊತೆ ಇಷ್ಟೊಂದು ಅನ್ಯೋನ್ಯವಾಗಿದ್ರೆ ಜನರ ಪರಿಸ್ಥಿತಿ ಏನು..? ಗೃಹ ಸಚಿವರೇ ಏನ್ ಮಾಡ್ತಿದ್ದೀರಿ ಎಂದು ಯಾದಗಿರಿ ಜನರು ಇದೀಗ ಪ್ರಶ್ನೆ ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more