ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್: ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ!

ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್: ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ!

Published : Oct 14, 2025, 11:06 AM IST

ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್. ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ ಮಾಡಿದ್ದು, ಯಾದಗಿರಿಯ ನಾರಾಯಣಪುರ ಪೊಲೀಸ್ ಠಾಣೆ ಕಥೆ ಇದು.

ಯಾದಗಿರಿ (ಅ.14): ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್. ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ ಮಾಡಿದ್ದು, ಯಾದಗಿರಿಯ ನಾರಾಯಣಪುರ ಪೊಲೀಸ್ ಠಾಣೆ  ಕಥೆ ಇದು. ಹೌದು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ಜೊತೆ ಪಿಎಸ್​ಐ ಸ್ನೇಹ ಮಾಡಿದ್ದು, ನಾರಾಯಣಪುರ ಪಿಎಸ್ಐ ರಾಜಶೇಖರ್ ಮಾಡ್ತಿರೋದೇನು..? ರೌಡಿ ಶೀಟರ್ ನಾಗರಾಜ್ ಜೊತೆ ಸಬ್ ಇನ್ಸ್​ಪೆಕ್ಟರ್​​ಗೇನು ನಂಟಿದೆ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಠಾಣೆ ಆವರಣದಲ್ಲೇ ರೌಡಿಶೀಟರ್ ನಾಗರಾಜ್ ಶೆಟಲ್ ಕಾಕ್ ಆಟ ಆಡಿದ್ದಲ್ಲದೇ ಸ್ಟೇಷನ್​​​ನಲ್ಲಿ ಪಿಎಸ್ಐ ಜೊತೆ ಠಾಣೆ ಆವರಣದಲ್ಲೇ ಬರ್ತ್ ಡೇ ಸೆಲೆಬ್ರೇಷನ್ ಮಾಡಿದ್ದಾನೆ.

ಸದ್ಯ ಆಟಾಟೋಪಕ್ಕೆ ಸಾಕ್ಷಿಯಾಗಿ ವಿಡಿಯೋ, ಫೋಟೋ ನಿಂತಿವೆ. ಇನ್ನು ಕಳೆದ 3 ತಿಂಗಳ ಹಿಂದೆ ಓರ್ವನ ಮೇಲೆ ಹಲ್ಲೆ ನಾಗರಾಜ್ ನಡೆಸಿದ್ದ. ಹಲ್ಲೆಗೊಳಗಾದ ಬಸವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಪೊಲಿಸರು ಪ್ರಕರಣ ದಾಖಲಿಸಿರಲಿಲ್ಲ. ತನ್ನ ಪ್ರಭಾವ ಬಳಸಿ ಕೇಸ್ ಆಗದಂತೆ ರೌಡಿಶೀಟರ್ ನಾಗಾರಾಜ ಮಾಡಿದ್ದ. ಪಿಎಸ್ಐ ರೌಡಿ ಜೊತೆ ಇಷ್ಟೊಂದು ಅನ್ಯೋನ್ಯವಾಗಿದ್ರೆ ಜನರ ಪರಿಸ್ಥಿತಿ ಏನು..? ಗೃಹ ಸಚಿವರೇ ಏನ್ ಮಾಡ್ತಿದ್ದೀರಿ ಎಂದು ಯಾದಗಿರಿ ಜನರು ಇದೀಗ ಪ್ರಶ್ನೆ ಮಾಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more