ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್: ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ!

ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್: ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ!

Published : Oct 14, 2025, 11:06 AM IST

ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್. ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ ಮಾಡಿದ್ದು, ಯಾದಗಿರಿಯ ನಾರಾಯಣಪುರ ಪೊಲೀಸ್ ಠಾಣೆ ಕಥೆ ಇದು.

ಯಾದಗಿರಿ (ಅ.14): ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್. ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ ಮಾಡಿದ್ದು, ಯಾದಗಿರಿಯ ನಾರಾಯಣಪುರ ಪೊಲೀಸ್ ಠಾಣೆ  ಕಥೆ ಇದು. ಹೌದು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ಜೊತೆ ಪಿಎಸ್​ಐ ಸ್ನೇಹ ಮಾಡಿದ್ದು, ನಾರಾಯಣಪುರ ಪಿಎಸ್ಐ ರಾಜಶೇಖರ್ ಮಾಡ್ತಿರೋದೇನು..? ರೌಡಿ ಶೀಟರ್ ನಾಗರಾಜ್ ಜೊತೆ ಸಬ್ ಇನ್ಸ್​ಪೆಕ್ಟರ್​​ಗೇನು ನಂಟಿದೆ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಠಾಣೆ ಆವರಣದಲ್ಲೇ ರೌಡಿಶೀಟರ್ ನಾಗರಾಜ್ ಶೆಟಲ್ ಕಾಕ್ ಆಟ ಆಡಿದ್ದಲ್ಲದೇ ಸ್ಟೇಷನ್​​​ನಲ್ಲಿ ಪಿಎಸ್ಐ ಜೊತೆ ಠಾಣೆ ಆವರಣದಲ್ಲೇ ಬರ್ತ್ ಡೇ ಸೆಲೆಬ್ರೇಷನ್ ಮಾಡಿದ್ದಾನೆ.

ಸದ್ಯ ಆಟಾಟೋಪಕ್ಕೆ ಸಾಕ್ಷಿಯಾಗಿ ವಿಡಿಯೋ, ಫೋಟೋ ನಿಂತಿವೆ. ಇನ್ನು ಕಳೆದ 3 ತಿಂಗಳ ಹಿಂದೆ ಓರ್ವನ ಮೇಲೆ ಹಲ್ಲೆ ನಾಗರಾಜ್ ನಡೆಸಿದ್ದ. ಹಲ್ಲೆಗೊಳಗಾದ ಬಸವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಪೊಲಿಸರು ಪ್ರಕರಣ ದಾಖಲಿಸಿರಲಿಲ್ಲ. ತನ್ನ ಪ್ರಭಾವ ಬಳಸಿ ಕೇಸ್ ಆಗದಂತೆ ರೌಡಿಶೀಟರ್ ನಾಗಾರಾಜ ಮಾಡಿದ್ದ. ಪಿಎಸ್ಐ ರೌಡಿ ಜೊತೆ ಇಷ್ಟೊಂದು ಅನ್ಯೋನ್ಯವಾಗಿದ್ರೆ ಜನರ ಪರಿಸ್ಥಿತಿ ಏನು..? ಗೃಹ ಸಚಿವರೇ ಏನ್ ಮಾಡ್ತಿದ್ದೀರಿ ಎಂದು ಯಾದಗಿರಿ ಜನರು ಇದೀಗ ಪ್ರಶ್ನೆ ಮಾಡಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more