ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

Published : Oct 31, 2021, 02:52 PM IST

ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

 ಬೆಂಗಳೂರು (ಅ.31)  : ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆ

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more