ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

Published : Oct 31, 2021, 02:52 PM IST

ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

 ಬೆಂಗಳೂರು (ಅ.31)  : ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆ

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more