ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

Published : Oct 31, 2021, 02:52 PM IST

ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

 ಬೆಂಗಳೂರು (ಅ.31)  : ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆ

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more