ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

Published : Oct 31, 2021, 02:52 PM IST

ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

 ಬೆಂಗಳೂರು (ಅ.31)  : ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆ

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more