ರಾಜ್ಯದ ಕೆಲ ರಾಜಕಾರಣಿಗಳು ಜೈಲು ಸೇರ್ತಾರೆ: ಸ್ಫೋಟಕ ಭವಿಷ್ಯ ನುಡಿದ ಯಶ್ವಂತ ಗುರೂಜಿ..!

ರಾಜ್ಯದ ಕೆಲ ರಾಜಕಾರಣಿಗಳು ಜೈಲು ಸೇರ್ತಾರೆ: ಸ್ಫೋಟಕ ಭವಿಷ್ಯ ನುಡಿದ ಯಶ್ವಂತ ಗುರೂಜಿ..!

Published : Oct 10, 2023, 11:21 AM IST

ತುಮಕೂರಿನ ಗುರೂಜಿಯೊಬ್ಬರು ನುಡಿದ ಸ್ಫೋಟಕ ಭವಿಷ್ಯವಾಣಿ ರಾಜ್ಯರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಅಷ್ಟಕ್ಕೂ ಯಾರು ಆ ಸ್ವಾಮಿಜಿ.. ಅವರು ಹೇಳಿದ ಭವಿಷ್ಯವಾಣಿ ಏನಾದ್ರೂ ನಿಜವಾದ್ರೆ ರಾಜ್ಯರಾಜಕಾರಣದಲ್ಲಿ ಅಲ್ಲೊಲ್ಲ ಕಲ್ಲೊಲ್ಲವಾಗಲಿದೆ.
 

ಈ ಬಾರಿಯ ಮಹಾಲಯ ಅಮವಾಸ್ಯೆಯ ಸೂರ್ಯ ಗ್ರಹಣದ ಪರಿಣಾಮ, ರಾಜ್ಯದ ಕೆಲ ರಾಜಕಾರಣಿಗಳು(Politicians) ಜೈಲು ಸೇರ್ತಾರಂತೆ. ಗುರೂಜಿ ನುಡಿದ ಭವಿಷ್ಯ(Prediction) ವಾಣಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಡಾ. ಯಶ್ವಂತ ಗುರೂಜಿ(Yashwant Guruji) ತುಮಕೂರಿನ‌ ನೋಣವಿನಕೆರೆ ರಂಗಾಪುರ ಮೂಲದ ಕಾಲಜ್ಞಾನಿ. ಅಷ್ಟಕ್ಕೂ ಇವರು ಅಂತಿಂಥ ಗುರೂಜಿ ಅಲ್ಲ. ಚುನಾವಣೆಗೂ ಮೊದಲು ಕಾಂಗ್ರೆಸ್ ಸರ್ಕಾರ ಪೂರ್ಣ ಬಹುಮತ ಬರುತ್ತೆ ಎಂದು ಭವಿಷ್ಯ ನುಡಿದಿದ್ರು. ಅದರಂತೆ ಕಾಂಗ್ರೆಸ್(COngress) ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತಲೇ ಗುರೂಜಿ ಭವಿಷ್ಯ ವಾಣಿ ಕೂಡ ವೈರಲ್ ಆಗಿತ್ತು. ಇದೇ ಅಕ್ಟೋಬರ್ 14ರ ಮಹಾಲಯ ಅಮಾವಾಸ್ಯೆಯಂದು ಸಂಭವಿಸುವ  ಸೂರ್ಯಗ್ರಹಣದಿಂದ ಕೆಲ ರಾಶಿಗೆ ತೊಂದರೆಯಿದೆ. ಗ್ರಹಣದ ಎಫೆಕ್ಟ್ ಕೆಟ್ಟದ್ದು ಮಾತ್ರವಲ್ಲದೆ, ಇನ್ನು ಕೆಲ ರಾಜಕಾರಣಿಗಳಿಗೆ ಯೋಗ ಕೂಡ ಪ್ರಾಪ್ತಿಯಾಗಲಿದೆ.ಈ ಗ್ರಹಣ ಮೇಷ, ಕರ್ಕಾಟಕ, ವೃಶ್ಚಿಕ, ಮಕರ ರಾಶಿಯ ಮಂದಿಗೆ ಶುಭ ಫಲ ನೀಡಲಿದೆ. ಆದ್ರೆ ವೃಷಭ ರಾಶಿಯ ಕೃತಿಕ ನಕ್ಷತ್ರದ ರಾಜಕಾರಣಿಗಳು ಜೈಲು ಸೇರುವುದು ಖಚಿತ. ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಜೈಲು ಸೇರ್ತಾರೆ ಅಂತಾ ಎಚ್ಚರಿಸಿದ್ದೆ. ಚಂದ್ರಬಾಬು ನಾಯ್ಡು ಅವರ  ಜಾತಕ ವೃಷಭ ರಾಶಿ, ಕೃತಿಕ ನಕ್ಷತ್ರ ಆಗಿದೆ. ಅವರು ಜೈಲೊಗೆ ಹೋಗಿದ್ದಾರೆ. ಇದೀಗ ನಮ್ಮ ರಾಜ್ಯದಲ್ಲೂ ವೃಷಭ ರಾಶಿಯ ರಾಜಕಾರಣಿಗಳು ಜೈಲು  ಸೇರುವ ಸಾಧ್ಯತೆಯಿದೆ ಎಂದ ಗುರೂಜಿ ‌ ವೃಷಭ ರಾಶಿಯ ಮಂದಿ ದೈವದ ಮೊರೆ ಅಥವಾ ಶಾಂತಿ ಕರ್ಮಗಳನ್ನ ಮಾಡೋದು ಒಳಿತು ಎನ್ನುತ್ತಿದ್ದಾರೆ. ಎಚ್ಡಿಕೆ ಹೇಳಿಕೆ ಹಾಗೂ ಗುರೂಜಿ ಭವಿಷ್ಯವಾಣಿಯನ್ನು ಹೋಲಿಕೆ ಮಾಡಿ ಜನರು ಚರ್ಚೆ ನಡೆಸುತ್ತಿದ್ದಾರೆ. ಆದ್ರೆ ಮುಂದಿನ ಮಹಾಲಯ ಅಮಾವಸ್ಯೆ ನಂತರ ಏನಾಗಲಿದೆ ಅನ್ನೋದನ್ನ ಕಾಲವೇ ಉತ್ತರಿಸಲಿದೆ. 

ಇದನ್ನೂ ವೀಕ್ಷಿಸಿ:  ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more