ರಾಮನಗರವನ್ನು ನವ ಬೆಂಗಳೂರು ಬದಲಾವಣೆ ವಿವಾದಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ

ರಾಮನಗರವನ್ನು ನವ ಬೆಂಗಳೂರು ಬದಲಾವಣೆ ವಿವಾದಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ

Published : Jan 05, 2020, 05:20 PM IST

ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ಮಾಡವ ಕಾರ್ಯ ಸದ್ದಿಲ್ಲದೇ ಆರಂಭವಾಗಿದೆ. ಆದ್ರೆ, ಇತ್ತ  'ನವ ಬೆಂಗಳೂರು' ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಚಿಂತನೆಗೆ ವ್ಯಾಪಕ ಪರ- ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಇದರ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ವಿವಾದಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ.

ಬೆಂಗಳೂರು, [ಜ.05]: ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ಮಾಡವ ಕಾರ್ಯ ಸದ್ದಿಲ್ಲದೇ ಆರಂಭವಾಗಿದೆ. ಆದ್ರೆ, ಇತ್ತ  'ನವ ಬೆಂಗಳೂರು' ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಚಿಂತನೆಗೆ ವ್ಯಾಪಕ ಪರ- ವಿರೋಧಗಳು ವ್ಯಕ್ತವಾಗುತ್ತಿವೆ.

ರಾಮನಗರ ಜಿಲ್ಲೆಗೆ ಹೊಸ ಹೆಸರು!?

ಇನ್ನು ಇದರ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ವಿವಾದಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಹಾಗಾದ್ರೆ, ಸಿಎಂ ಹೇಳಿದ್ದೇನು..? ಅವರ ಬಾಯಿಂದಲೇ ಕೇಳಿ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!