ರಾಮನಗರವನ್ನು ನವ ಬೆಂಗಳೂರು ಬದಲಾವಣೆ ವಿವಾದಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ

ರಾಮನಗರವನ್ನು ನವ ಬೆಂಗಳೂರು ಬದಲಾವಣೆ ವಿವಾದಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ

Published : Jan 05, 2020, 05:20 PM IST

ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ಮಾಡವ ಕಾರ್ಯ ಸದ್ದಿಲ್ಲದೇ ಆರಂಭವಾಗಿದೆ. ಆದ್ರೆ, ಇತ್ತ  'ನವ ಬೆಂಗಳೂರು' ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಚಿಂತನೆಗೆ ವ್ಯಾಪಕ ಪರ- ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಇದರ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ವಿವಾದಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ.

ಬೆಂಗಳೂರು, [ಜ.05]: ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ಮಾಡವ ಕಾರ್ಯ ಸದ್ದಿಲ್ಲದೇ ಆರಂಭವಾಗಿದೆ. ಆದ್ರೆ, ಇತ್ತ  'ನವ ಬೆಂಗಳೂರು' ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಚಿಂತನೆಗೆ ವ್ಯಾಪಕ ಪರ- ವಿರೋಧಗಳು ವ್ಯಕ್ತವಾಗುತ್ತಿವೆ.

ರಾಮನಗರ ಜಿಲ್ಲೆಗೆ ಹೊಸ ಹೆಸರು!?

ಇನ್ನು ಇದರ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ವಿವಾದಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಹಾಗಾದ್ರೆ, ಸಿಎಂ ಹೇಳಿದ್ದೇನು..? ಅವರ ಬಾಯಿಂದಲೇ ಕೇಳಿ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?