Shivamogga: ಮುಸ್ಲಿಂ ಗೂಂಡಾಗಳೇ ಹರ್ಷನ ಕೊಲೆ ಮಾಡಿದ್ದು, ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

Shivamogga: ಮುಸ್ಲಿಂ ಗೂಂಡಾಗಳೇ ಹರ್ಷನ ಕೊಲೆ ಮಾಡಿದ್ದು, ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

Published : Feb 22, 2022, 01:36 PM IST

ಹರ್ಷ ಕೊಲೆಯಾದಾಗ ಕೂಡಲೇ ಎಸ್‌ಪಿಗೆ ಕರೆ ಮಾಡಿ ಮಾತನಾಡಿದೆ.  ಜೊತೆಗೆ ಸುತ್ತಮುತ್ತಲಿನ ಜನರನ್ನು ವಿಚಾರಿಸಿದೆವು. ಆಗ ಅವರು ಮುಸ್ಲಿಂ ಗೂಂಡಾಗಳೇ ಕೊಲೆ ಮಾಡಿದ್ದು ಎಂದಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. 

ಬೆಂಗಳೂರು (ಫೆ. 22): ಹರ್ಷ ಕೊಲೆಯಾದಾಗ ಕೂಡಲೇ ಎಸ್‌ಪಿಗೆ ಕರೆ ಮಾಡಿ ಮಾತನಾಡಿದೆ.  ಜೊತೆಗೆ ಸುತ್ತಮುತ್ತಲಿನ ಜನರನ್ನು ವಿಚಾರಿಸಿದೆವು. ಆಗ ಅವರು ಮುಸ್ಲಿಂ ಗೂಂಡಾಗಳೇ ಕೊಲೆ ಮಾಡಿದ್ದು ಎಂದಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. 

‘ನಮ್ಮ ಸಜ್ಜನ ಕಾರ್ಯಕರ್ತ ಹರ್ಷನನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ.  ಶಿವಮೊಗ್ಗದಲ್ಲಿ ಎಂದೂ ಈ ಮುಸ್ಲಿಂ ಗೂಂಡಾಗಳು ಬಾಲಬಿಚ್ಚಿರಲಿಲ್ಲ. ಆದರೆ ಮೊನ್ನೆ ಶಿವಮೊಗ್ಗದ ಸರ್ಕಾರಿ ಶಾಲೆ ಆವರಣದಲ್ಲಿ ರಾಷ್ಟ್ರ ಧ್ವಜ ಇಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. 50 ಲಕ್ಷ ಕೇಸರಿ ಶಾಲು ಹಂಚಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಅವರು ನೀಡಿದ ಪ್ರಚೋದನಾಕಾರಿ ಹೇಳಿಕೆಯಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಿದೆ’ ಎಂದು ಈಶ್ವರಪ್ಪ ಹೇಳಿದ್ದರು. 

ಈ ಹೇಳಿಕೆಗೆ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಆರೋಪ ಮಾಡಿದ್ದರು. ' ಯುವಕನ ಕೊಲೆ ಸಂಬಂಧ ಪೊಲೀಸ್‌ ತನಿಖೆ ನಡೆಯುವ ಮುನ್ನವೇ ಈಶ್ವರಪ್ಪ ಅವರು, ಮುಸ್ಲಿಂ ಗೂಂಡಾಗಳು ಕೊಲೆಗೆ ಕಾರಣ ಎಂದು ಹೇಳಿರುವುದನ್ನು ನೋಡಿದರೆ, ಅವರಿಗೆ ಎಲ್ಲ ಬಗೆಯ ಮಾಹಿತಿ ಮೊದಲೇ ಗೊತ್ತಿತ್ತು ಎಂದು ಕಾಣುತ್ತದೆ. ಘಟನೆ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕಿತ್ತು, ಘಟನೆ ಬಗ್ಗೆ ಪೊಲೀಸ್‌ ತನಿಖೆ ನಡೆಯದೇ ಈಶ್ವರಪ್ಪ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ, ಅವರಿಗೆ ಬಹುಶಃ ಸಂಪೂರ್ಣ ಮಾಹಿತಿ ಇತ್ತೆಂದು ಕಾಣುತ್ತದೆ ಎಂದಿದ್ದರು. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more