ಪತ್ರಕರ್ತರಿಗೆ ಮಾದರಿ, ಧೈರ್ಯಕ್ಕೆ ಇನ್ನೊಂದು ಹೆಸರು ರವಿ ಬೆಳಗೆರೆ: ಯೋಗರಾಜ್ ಭಟ್

ಪತ್ರಕರ್ತರಿಗೆ ಮಾದರಿ, ಧೈರ್ಯಕ್ಕೆ ಇನ್ನೊಂದು ಹೆಸರು ರವಿ ಬೆಳಗೆರೆ: ಯೋಗರಾಜ್ ಭಟ್

Suvarna News   | Asianet News
Published : Nov 13, 2020, 11:01 AM IST

'ರವಿ ಬೆಳಗೆರೆ ತುಂಬು ಬಾಳು ಬಾಳಿದ್ದಾರೆ. ಪತ್ರಕರ್ತರಿಗೆ ಮಾದರಿಯಾಗಿದ್ದಾರೆ. ಧೈರ್ಯಕ್ಕೆ ಇನ್ನೊಂದು ಹೆಸರಾಗಿದ್ದರು. ಹೋಗಿ ಬನ್ನಿ ಎಂದು ಹೇಳುವುದು ಬಿಟ್ಟರೆ ಇನ್ನೇನು ಪದಗಳಿಲ್ಲ. ಮತ್ತೊಮ್ಮೆ ಹೇಳುತ್ತೇನೆ. ಇದು ಅವರ ಸಾವಲ್ಲ, ಅವರ ಹುಟ್ಟು' ಎಂದು ಯೋಗರಾಜ್ ಭಟ್ ಹೇಳಿದ್ದಾರೆ. 

ಬೆಂಗಳೂರು (ನ. 13): ಪತ್ರಕರ್ತರಾಗಿ, ಲೇಖಕರಾಗಿ, ನಟರಾಗಿ, ನಿರೂಪಕರಾಗಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ 12. 15 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. 

'ರವಿ ಬೆಳಗೆರೆ ತುಂಬು ಬಾಳು ಬಾಳಿದ್ದಾರೆ. ಪತ್ರಕರ್ತರಿಗೆ ಮಾದರಿಯಾಗಿದ್ದಾರೆ. ಧೈರ್ಯಕ್ಕೆ ಇನ್ನೊಂದು ಹೆಸರಾಗಿದ್ದರು. ಹೋಗಿ ಬನ್ನಿ ಎಂದು ಹೇಳುವುದು ಬಿಟ್ಟರೆ ಇನ್ನೇನು ಪದಗಳಿಲ್ಲ. ಮತ್ತೊಮ್ಮೆ ಹೇಳುತ್ತೇನೆ. ಇದು ಅವರ ಸಾವಲ್ಲ, ಅವರ ಹುಟ್ಟು' ಎಂದು ಯೋಗರಾಜ್ ಭಟ್ ಹೇಳಿದ್ದಾರೆ. 

'ನನ್ನದು ಅವರದ್ದು ಬಹಳ ಹತ್ತಿರದ ಸಂಬಂಧ. ನಾವು ಹಿಂದಿ ಗಝಲ್‌ಗಳನ್ನು, ಕನ್ನಡ ಕವಿತೆಗಳನ್ನು ಬಹಳ ಇಷ್ಟಪಡುತ್ತಿದ್ದರು. ಅದರ ಬಗ್ಗೆ ಚರ್ಚೆ ನಡೆಸುತ್ತಿದ್ದರು' ಎಂದು ಸ್ಮರಿಸಿಕೊಂಡರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!