ರೈತನಿಗೆ ಹೆಣ್ಣು ಕೊಡುವಂತೆ ಕಾಯ್ದೆನಾದ್ರೂ ತನ್ನಿ ಸ್ವಾಮಿ; ಯಾರಿಗ್ಹೇಳೋಣ ನಮ್ಮ ಪ್ರಾಬ್ಲಮ್ಮು..!

ರೈತನಿಗೆ ಹೆಣ್ಣು ಕೊಡುವಂತೆ ಕಾಯ್ದೆನಾದ್ರೂ ತನ್ನಿ ಸ್ವಾಮಿ; ಯಾರಿಗ್ಹೇಳೋಣ ನಮ್ಮ ಪ್ರಾಬ್ಲಮ್ಮು..!

Suvarna News   | Asianet News
Published : Feb 18, 2021, 01:35 PM ISTUpdated : Feb 18, 2021, 01:37 PM IST

ಕೃಷಿಕರಿಗೆ, ರೈತರಿಗೆ, ಮನೆಯಲ್ಲಿಯೇ ಇರುವವರಿಗೆ ಹೆಣ್ಣು ಸಿಕ್ತಾಯಿಲ್ಲ, ಮದುವೆಯಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲೊಬ್ಬ ಯುವ ರೈತ ಸಿಪಿ ಯೋಗೇಶ್ವರ್‌ಗೆ ಕರೆ ಮಾಡಿ, ಯುವ ರೈತರೊಬ್ಬರು ವಿಶೇಷ ಮನವಿ ಮಾಡಿದ್ದಾರೆ. 

ಬೆಂಗಳೂರು (ಫೆ. 18): ಕೃಷಿಕರಿಗೆ, ರೈತರಿಗೆ, ಮನೆಯಲ್ಲಿಯೇ ಇರುವವರಿಗೆ ಹೆಣ್ಣು ಸಿಕ್ತಾಯಿಲ್ಲ, ಮದುವೆಯಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲೊಬ್ಬ ಯುವ ರೈತ ಸಿಪಿ ಯೋಗೇಶ್ವರ್‌ಗೆ ಕರೆ ಮಾಡಿ, ಯುವ ರೈತರೊಬ್ಬರು ವಿಶೇಷ ಮನವಿ ಮಾಡಿದ್ದಾರೆ. 

 'ರೈತರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುತ್ತಿಲ್ಲ. ಕೆಲಸದಲ್ಲಿ ಇರುವವರಿಗೆ ಮಾತ್ರ ಹೆಣ್ಣು ಕೊಡ್ತಾರೆ. ಸಿಎಂ ಬಳಿ ಮಾತನಾಡಿ ರೈತರಿಗಾಗಿ ಒಂದು ಕಾಯ್ದೆ ತನ್ನಿ.  ರೈತರನ್ನು ಮದುವೆಯಾದ್ರೆ ವಿಶೇಷ ಸವಲತ್ತು ಕೊಡುವ ಯೋಜನೆಯನ್ನು ತನ್ನಿ. ಆಗಲಾದರೂ ಹೆಣ್ಣು ಕೊಡಬಹುದೇನೋ ' ಎಂದು ಮಳವಳ್ಳಿ ಮೂಲದ ರೈತ ಪ್ರವೀಣ್ ಮನವಿ ಮಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!