ರೈತನಿಗೆ ಹೆಣ್ಣು ಕೊಡುವಂತೆ ಕಾಯ್ದೆನಾದ್ರೂ ತನ್ನಿ ಸ್ವಾಮಿ; ಯಾರಿಗ್ಹೇಳೋಣ ನಮ್ಮ ಪ್ರಾಬ್ಲಮ್ಮು..!

ರೈತನಿಗೆ ಹೆಣ್ಣು ಕೊಡುವಂತೆ ಕಾಯ್ದೆನಾದ್ರೂ ತನ್ನಿ ಸ್ವಾಮಿ; ಯಾರಿಗ್ಹೇಳೋಣ ನಮ್ಮ ಪ್ರಾಬ್ಲಮ್ಮು..!

Suvarna News   | Asianet News
Published : Feb 18, 2021, 01:35 PM ISTUpdated : Feb 18, 2021, 01:37 PM IST

ಕೃಷಿಕರಿಗೆ, ರೈತರಿಗೆ, ಮನೆಯಲ್ಲಿಯೇ ಇರುವವರಿಗೆ ಹೆಣ್ಣು ಸಿಕ್ತಾಯಿಲ್ಲ, ಮದುವೆಯಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲೊಬ್ಬ ಯುವ ರೈತ ಸಿಪಿ ಯೋಗೇಶ್ವರ್‌ಗೆ ಕರೆ ಮಾಡಿ, ಯುವ ರೈತರೊಬ್ಬರು ವಿಶೇಷ ಮನವಿ ಮಾಡಿದ್ದಾರೆ. 

ಬೆಂಗಳೂರು (ಫೆ. 18): ಕೃಷಿಕರಿಗೆ, ರೈತರಿಗೆ, ಮನೆಯಲ್ಲಿಯೇ ಇರುವವರಿಗೆ ಹೆಣ್ಣು ಸಿಕ್ತಾಯಿಲ್ಲ, ಮದುವೆಯಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲೊಬ್ಬ ಯುವ ರೈತ ಸಿಪಿ ಯೋಗೇಶ್ವರ್‌ಗೆ ಕರೆ ಮಾಡಿ, ಯುವ ರೈತರೊಬ್ಬರು ವಿಶೇಷ ಮನವಿ ಮಾಡಿದ್ದಾರೆ. 

 'ರೈತರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುತ್ತಿಲ್ಲ. ಕೆಲಸದಲ್ಲಿ ಇರುವವರಿಗೆ ಮಾತ್ರ ಹೆಣ್ಣು ಕೊಡ್ತಾರೆ. ಸಿಎಂ ಬಳಿ ಮಾತನಾಡಿ ರೈತರಿಗಾಗಿ ಒಂದು ಕಾಯ್ದೆ ತನ್ನಿ.  ರೈತರನ್ನು ಮದುವೆಯಾದ್ರೆ ವಿಶೇಷ ಸವಲತ್ತು ಕೊಡುವ ಯೋಜನೆಯನ್ನು ತನ್ನಿ. ಆಗಲಾದರೂ ಹೆಣ್ಣು ಕೊಡಬಹುದೇನೋ ' ಎಂದು ಮಳವಳ್ಳಿ ಮೂಲದ ರೈತ ಪ್ರವೀಣ್ ಮನವಿ ಮಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!