ಉಕ್ಕಿ ಹರಿಯುವ ಕೃಷ್ಣೆ ದಡದಲ್ಲಿ ಯುವಕರ ಸೆಲ್ಫಿ ಕ್ರೇಜ್

ಉಕ್ಕಿ ಹರಿಯುವ ಕೃಷ್ಣೆ ದಡದಲ್ಲಿ ಯುವಕರ ಸೆಲ್ಫಿ ಕ್ರೇಜ್

Published : Jun 23, 2021, 11:25 AM ISTUpdated : Jun 23, 2021, 11:34 AM IST

'ಮಹಾ'ಮಳೆಗೆ ಬಾಗಲಕೋಟೆಯಲ್ಲಿ ಕೃಷ್ಣೆ ತುಂಬಿ ಹರಿಯುತ್ತಿದ್ದಾಳೆ. ತುಂಬಿ ಹರಿಯುವ ನದಿಯ ಅಪಾಯವನ್ನೂ ಲೆಕ್ಕಿಸದೇ ಯುವಕರು ಸೆಲ್ಫಿಗಾಗಿ ಮುಗಿ ಬಿದ್ದಿದ್ಧಾರೆ. 

ಬಾಗಲಕೋಟೆ (ಜೂ. 23): 'ಮಹಾ'ಮಳೆಗೆ ಬಾಗಲಕೋಟೆಯಲ್ಲಿ ಕೃಷ್ಣೆ ತುಂಬಿ ಹರಿಯುತ್ತಿದ್ದಾಳೆ. ತುಂಬಿ ಹರಿಯುವ ನದಿಯ ಅಪಾಯವನ್ನೂ ಲೆಕ್ಕಿಸದೇ ಯುವಕರು ಸೆಲ್ಫಿಗಾಗಿ ಮುಗಿ ಬಿದ್ದಿದ್ಧಾರೆ. ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಬಿಡಲಾಗಿದೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೆಲವು ಯುವಕರು ಸೆಲ್ಫಿ, ಈಜಿಗಾಗಿ ನದಿಗಿಳಿದಿದ್ದಾರೆ. ಅಲ್ಲಿನ ಕೆಲವು ದೃಶ್ಯಗಳು ಇಲ್ಲಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!