ಕಳ್ಳ ಯುವರಾಜನಿಗೆ ಮೈತುಂಬ ರೋಗ..!

ಕಳ್ಳ ಯುವರಾಜನಿಗೆ ಮೈತುಂಬ ರೋಗ..!

Published : Aug 21, 2021, 10:29 AM IST

* ಕಂಬಿಗಳ ಹಿಂದೆ ದಿನಗಳನ್ನ ಎಣಿಸಿ ಖಿನ್ನತೆಗೆ ಒಳಗಾದ್ನಾ ಯುವರಾಜ?
* 14 ರೋಗಗಳಿಗೆ ತುತ್ತಾದ ವಂಚಕ ಯುವರಾಜ
*  ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಯುವರಾಜ
 

ಬೆಂಗಳೂರು(ಆ.21): ಆರ್‌ಎಸ್‌ಎಸ್‌ ಮುಖಂಡನ ಸೋಗಿನಲ್ಲಿ ದೊಡ್ಡ ಕುಳಗಳಿಗೆ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಯುವರಾಜನಿಗೆ ಮೈತುಂಬ ರೋಗ. ಹೌದು, ಕಂಬಿಗಳ ಹಿಂದೆ ದಿನಗಳನ್ನ ಎಣಿಸಿ ಖಿನ್ನತೆಗೆ ಒಳಗಾದ್ನಾ ಯುವರಾಜ ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗವೆ. ಒಂದಲ್ಲ, ಎರಡಲ್ಲ ಬರೋಬ್ಬರಿ 14 ರೋಗಗಳಿಗೆ ವಂಚಕ ಯುವರಾಜ ತುತ್ತಾಗಿದ್ದಾನೆ. ಅನಾರೋಗ್ಯದ ಕಾರಣ ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ ಯುವರಾಜ.

ಬೆಂಗಳೂರು ಡೆಡ್ಲಿ ಡೆಂಜರ್ ಕೋವಿಡ್ : ಮುಂಬೈ ಮೀರಿಸಿದ ಸಾವಿನ ಸಂಖ್ಯೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!