'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

Published : Aug 14, 2020, 12:50 PM IST

ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 
 

ಬೆಂಗಳೂರು (ಆ. 14): ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?