'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

Published : Aug 14, 2020, 12:50 PM IST

ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 
 

ಬೆಂಗಳೂರು (ಆ. 14): ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!